ಬ್ರೇಕಿಂಗ್ ನ್ಯೂಸ್
24-10-20 04:28 pm Headline Karnataka News Network ಕರ್ನಾಟಕ
ಮಡಿಕೇರಿ, ಅಕ್ಟೋಬರ್ 24: ಬಿಜೆಪಿಗೆ ಬರಲು ಇನ್ನೂ ಹತ್ತು ಕಾಂಗ್ರೆಸ್ ಶಾಸಕರು ರೆಡಿಯಾಗಿದ್ದಾರೆ, ಅವರೆಲ್ಲ ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೊಸ ಬಾಂಬ್ ಹಾಕಿದ್ದಾರೆ.
ಶನಿವಾರ ಮಡಿಕೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ನಳಿನ್ ಕುಮಾರ್, ಕಾಂಗ್ರೆಸ್ ಪಕ್ಷದಲ್ಲಿ ಭ್ರಮ ನಿರಸನಗೊಂಡು ಅಲ್ಲಿನ ಶಾಸಕರು ಬಿಜೆಪಿಯತ್ತ ಬರುತ್ತಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಬಂಡೆ ಮತ್ತು ಹುಲಿಯ ನಡುವೆ ನಾಯಕತ್ವಕ್ಕಾಗಿ ಸಮರ ಏರ್ಪಟ್ಚಿದೆ. ಸಿಎಂ ಸ್ಥಾನಕ್ಕಾಗಿ ಈಗಲೇ ಕಚ್ಚಾಟ ಆರಂಭಿಸಿದ್ದಾರೆ. ಆರ್.ಆರ್ ನಗರದಲ್ಲಿ ಡಿಕೆ ಶಿವಕುಮಾರ್, ಶಿರಾದಲ್ಲಿ ಸಿದ್ದರಾಮಯ್ಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಎರಡು ಕಡೆಯೂ ಕಾಂಗ್ರೆಸ್ ಸೋಲು ಕಾಣಲಿದೆ. ಇವರ ಉಸ್ತುವಾರಿಗಳೇ ಕಾಂಗ್ರೆಸನ್ನು ಸೋಲಿಸಲಿದ್ದಾರೆ. ಬಿಜೆಪಿ ಅಲ್ಲಿ ನಿರಾಯಾಸವಾಗಿ ಗೆಲ್ಲಲಿದೆ ಎಂದರು. ಯಡಿಯೂರಪ್ಪ ನುಡಿದಂತೆ ನಡೆದುಕೊಂಡಿದ್ದಾರೆ. ಬಿಜೆಪಿಗೆ ಬಂದ 17 ಶಾಸಕರಿಗೂ ಸ್ಪರ್ಧೆಗೆ ಅವಕಾಶ ನೀಡಿದ್ದಾರೆ. ರಾಜ್ಯದ ಜನರಿಗೆ ನೀಡಿರುವ ಭರವಸೆಯನ್ನು ಯಡಿಯೂರಪ್ಪ ಈಡೇರಿಸಲಿದ್ದಾರೆ ಎಂದರು.
ಸಿದ್ದರಾಮಯ್ಯ ತನ್ನನ್ನು ಕಾಡು ಮನುಷ್ಯ ಎಂದು ಟೀಕಿಸಿದ್ದಕ್ಕೆ ಅವರ ಹೆಸರೆತ್ತದೆ ಟಾಂಗ್ ನೀಡಿದ ನಳಿನ್ ಕುಮಾರ್, ಕಾಡು ಮನುಷ್ಯನಿಗಿಂತ ಕಾಡು ಪ್ರಾಣಿ ಹೆಚ್ಚು ಕ್ರೂರಿ. ರಾಜ್ಯದಲ್ಲಿ ಹುಲಿ ಅಧಿಕಾರದಲ್ಲಿತ್ತು. ಅದಕ್ಕೆ ಗೋಮಾತೆ ಮೇಲೂ ಕನಿಕರ ಇರಲಿಲ್ಲ ಎಂದು ಟೀಕಿಸಿದರು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am