ಬ್ರೇಕಿಂಗ್ ನ್ಯೂಸ್
28-03-23 11:09 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.28 : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆಗೆ ನಡೆದ ದಾಳಿಗೆ ಬಿಜೆಪಿ ಒಳಗಿನ ವಿರೋಧಿ ಬಣದ ಪಿತೂರಿಯೇ ಕಾರಣ ಎಂದು ಕಾಂಗ್ರೆಸ್ ಕಟಕಿಯಾಡಿದೆ. ಯಡಿಯೂರಪ್ಪ ಸರ್ಕಾರದ ಮುಖ್ಯಮಂತ್ರಿಯಲ್ಲ, ಸರ್ಕಾರದ ನಿರ್ಧಾರಗಳಲ್ಲಿ ಅವರ ಪಾತ್ರವಿಲ್ಲ. ಆದರೂ ಸರ್ಕಾರದ ಅವಾಂತರಕ್ಕೆ ಬಿಎಸ್ವೈ ಮನೆ ಮೇಲೆ ದಾಳಿ ಆಗಿದ್ದೇಕೆ? ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದ್ದೇಕೆ ಎನ್ನುವುದೇ ಯಕ್ಷಪ್ರಶ್ನೆ. ಯಡಿಯೂರಪ್ಪ ಅವರ ಮನೆಯ ಮೇಲಿನ ದಾಳಿಯ ಹಿಂದೆ ಬಿಜೆಪಿಯ "ಸಂತೋಷ ಕೂಟ"ದ ಕೈವಾಡ ಇರುವುದು ನಿಶ್ಚಿತ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಅಲ್ಲದೆ, ಬಂಜಾರ ಸಮುದಾಯದ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ ಇದೆಯೆಂದು ದೂರಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧವೂ ಕಾಂಗ್ರೆಸ್ ಕಿಡಿಕಾರಿದೆ. ಪ್ರತಿ ಬಾರಿ ಕಾನೂನು ಸುವ್ಯವಸ್ಥೆ ಉಲ್ಲಂಘನೆಯ ಪ್ರಕರಣಗಳು, ಗಲಭೆ, ಘರ್ಷಣೆಯ ಬೀಜ ಬಿತ್ತುವುದು ಗೃಹ ಸಚಿವರ ತವರು ಜಿಲ್ಲೆಯಲ್ಲೇ ಏಕೆ..? ತನ್ನ ತವರಿನಲ್ಲಿ, ಅದರಲ್ಲೂ ಮಾಜಿ ಸಿಎಂ ಮನೆ ಬಳಿ ಕಾನೂನು ಸುವ್ಯವಸ್ಥೆ ಕಾಪಾಡಲಾಗದ ಆರಗ ಜ್ಞಾನೇಂದ್ರ ಅವರದ್ದು ಹೊಣೆಗೇಡಿತನವೋ ಅಥವಾ "ಸಂತೋಷ ಕೂಟ"ವನ್ನು ಮೆಚ್ಚಿಸುವ ಷಡ್ಯಂತ್ರವೋ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ತಿವಿದಿದೆ.
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತ ಎಜೆ ಸದಾಶಿವ ಸಮಿತಿ ವರದಿಯನ್ನು ಜಾರಿಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬಂಜಾರ ಸಮುದಾಯದವರು ಶಿಕಾರಿಪುರದಲ್ಲಿ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಶಿಕಾರಿಪುರದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನಿವಾಸದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರು.
'@BSYBJP ಅವರ ಮನೆ ಮೇಲಿನ ದಾಳಿಯ ಹಿಂದೆ ಬಿಜೆಪಿಯ ಯಡಿಯೂರಪ್ಪ ವಿರೋಧಿ ಬಣದ ಕೈವಾಡವಿರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.
— Karnataka Congress (@INCKarnataka) March 28, 2023
ದಮ್ಮು ತಾಕತ್ತಿನ ಮುಖ್ಯಮಂತ್ರಿಗಳೇ,
ಒಮ್ಮೆ @CTRavi_BJP ಹಾಗೂ @blsanthosh ಅವರನ್ನು ವಿಚಾರಣೆಗೆ ಒಳಪಡಿಸಿ, ತನಿಖೆ ನಡೆಸಿ.
ಹಾಗೂ BSYರಿಗೆ ಬಿಜೆಪಿಯವರಿಂದ ಅಪಾಯವಿದೆ, ಅವರಿಗೆ ರಕ್ಷಣೆ ಹೆಚ್ಚಿಸಬೇಕು.
BS Yediyurappas home, office attacked by protesters over reservation, BJP leader conspiracy says Congress tweet.
03-04-26 07:35 am
HK News Staffer
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm