ಬ್ರೇಕಿಂಗ್ ನ್ಯೂಸ್
29-03-23 09:52 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಇದೇ ವೇಳೆ, ಹಲವು ಏಜೆನ್ಸಿಗಳು ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟಿಸಿದೆ. ಎಬಿಪಿ ಸಿ ವೋಟರ್ ಸಮೀಕ್ಷಾ ವರದಿಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದ್ದು ಬಿಜೆಪಿ 68ರಿಂದ 80ಕ್ಕೆ ಕುಸಿಯಲಿದೆ ಎಂದಿದೆ.
ಎಬಿಪಿ ಸಿ ವೋಟರ್ ಕರ್ನಾಟಕ ಚುನಾವಣೆಯ ಸಮೀಕ್ಷಾ ವರದಿ ಹೀಗಿದೆ. ಕಾಂಗ್ರೆಸ್: 115 ರಿಂದ 127 ಸ್ಥಾನ, ಬಿಜೆಪಿ: 68 ರಿಂದ 80 ಸ್ಥಾನ, ಜೆಡಿಎಸ್: 23 ರಿಂದ 30 ಸ್ಥಾನ, ಇತರರು: 0 - 2
ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಪಡೆಯಲಿದೆ. ಎಬಿಪಿ ಸಿ ವೋಟರ್ ಸಮೀಕ್ಷಾ ವರದಿಯಲ್ಲಿ ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್: 24 ರಿಂದ 28, ಬಿಜೆಪಿ: 1 ರಿಂದ 5, ಜೆಡಿಎಸ್: 26 ರಿಂದ 27, ಇತರರು: 0- 1

ಎಬಿಪಿ ಸಿವೋಟರ್ ಸಮೀಕ್ಷಾ ವರದಿಯಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿ ಏರ್ಪಡಲಿದ್ದು ಕಾಂಗ್ರೆಸ್ ಮುನ್ನಡೆ ಪಡೆಯಲಿದೆ ಎಂದು ಹೇಳಿದೆ. ಬೆಂಗಳೂರು ನಗರದಲ್ಲಿ ಕಾಂಗ್ರೆಸ್: 15 ರಿಂದ 19 ಸ್ಥಾನ, ಬಿಜೆಪಿ: 11 ರಿಂದ 15 ಸ್ಥಾನ, ಜೆಡಿಎಸ್: 1 ರಿಂದ 3, ಇತರರು: 0-1, ಒಟ್ಟು: 31 ಸ್ಥಾನ
ಕರಾವಳಿ ಕರ್ನಾಟಕದಲ್ಲಿ ಸಮೀಕ್ಷಾ ವರದಿ ; ಕಾಂಗ್ರೆಸ್: 8 ರಿಂದ 12 ಸ್ಥಾನ, ಬಿಜೆಪಿ: 9 ರಿಂದ 13 ಸ್ಥಾನ, ಜೆಡಿಎಸ್: 0-1, ಇತರರು: 0 -1
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, 13ಕ್ಕೆ ಮತ ಎಣಿಕೆ ನಡೆಯಲಿದೆ.
ABP news CVoter Karnataka Opinion Poll Projects Congress to bag major victory in state. The ABP-CVoter Karnataka Opinion Poll has projected 115-127 seats for the Congress, 68-80 seats for the BJP, and 23-35 seats for the JD(S). ABP C Voter survey says congress will be in power with simple majority.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm