ಬ್ರೇಕಿಂಗ್ ನ್ಯೂಸ್
29-03-23 09:52 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಇದೇ ವೇಳೆ, ಹಲವು ಏಜೆನ್ಸಿಗಳು ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟಿಸಿದೆ. ಎಬಿಪಿ ಸಿ ವೋಟರ್ ಸಮೀಕ್ಷಾ ವರದಿಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದ್ದು ಬಿಜೆಪಿ 68ರಿಂದ 80ಕ್ಕೆ ಕುಸಿಯಲಿದೆ ಎಂದಿದೆ.
ಎಬಿಪಿ ಸಿ ವೋಟರ್ ಕರ್ನಾಟಕ ಚುನಾವಣೆಯ ಸಮೀಕ್ಷಾ ವರದಿ ಹೀಗಿದೆ. ಕಾಂಗ್ರೆಸ್: 115 ರಿಂದ 127 ಸ್ಥಾನ, ಬಿಜೆಪಿ: 68 ರಿಂದ 80 ಸ್ಥಾನ, ಜೆಡಿಎಸ್: 23 ರಿಂದ 30 ಸ್ಥಾನ, ಇತರರು: 0 - 2
ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಪಡೆಯಲಿದೆ. ಎಬಿಪಿ ಸಿ ವೋಟರ್ ಸಮೀಕ್ಷಾ ವರದಿಯಲ್ಲಿ ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್: 24 ರಿಂದ 28, ಬಿಜೆಪಿ: 1 ರಿಂದ 5, ಜೆಡಿಎಸ್: 26 ರಿಂದ 27, ಇತರರು: 0- 1
ಎಬಿಪಿ ಸಿವೋಟರ್ ಸಮೀಕ್ಷಾ ವರದಿಯಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿ ಏರ್ಪಡಲಿದ್ದು ಕಾಂಗ್ರೆಸ್ ಮುನ್ನಡೆ ಪಡೆಯಲಿದೆ ಎಂದು ಹೇಳಿದೆ. ಬೆಂಗಳೂರು ನಗರದಲ್ಲಿ ಕಾಂಗ್ರೆಸ್: 15 ರಿಂದ 19 ಸ್ಥಾನ, ಬಿಜೆಪಿ: 11 ರಿಂದ 15 ಸ್ಥಾನ, ಜೆಡಿಎಸ್: 1 ರಿಂದ 3, ಇತರರು: 0-1, ಒಟ್ಟು: 31 ಸ್ಥಾನ
ಕರಾವಳಿ ಕರ್ನಾಟಕದಲ್ಲಿ ಸಮೀಕ್ಷಾ ವರದಿ ; ಕಾಂಗ್ರೆಸ್: 8 ರಿಂದ 12 ಸ್ಥಾನ, ಬಿಜೆಪಿ: 9 ರಿಂದ 13 ಸ್ಥಾನ, ಜೆಡಿಎಸ್: 0-1, ಇತರರು: 0 -1
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, 13ಕ್ಕೆ ಮತ ಎಣಿಕೆ ನಡೆಯಲಿದೆ.
ABP news CVoter Karnataka Opinion Poll Projects Congress to bag major victory in state. The ABP-CVoter Karnataka Opinion Poll has projected 115-127 seats for the Congress, 68-80 seats for the BJP, and 23-35 seats for the JD(S). ABP C Voter survey says congress will be in power with simple majority.
12-05-24 10:51 am
HK News Desk
ಪರಿಷತ್ ಚುನಾವಣೆ ; ಒಂದು ಸ್ಥಾನ ಬಿಟ್ಟು ಐದು ಸ್ಥಾನಗ...
11-05-24 11:20 pm
SP Dinesh, Ayanur Manjunath, Congress: ನೈರುತ್...
11-05-24 09:46 pm
KAS officer shivakumar wife Chaitra suicide:...
11-05-24 07:25 pm
Chikkaballapur, Police constable protest, SP...
11-05-24 06:57 pm
11-05-24 09:43 pm
HK News Desk
Kareena Kapoor, Bible Book, court: “ಪ್ರೆಗ್ನೆನ...
11-05-24 03:13 pm
Ram Mandir, Nana Patole, Nrendra modi: ಮೋದಿಯಿ...
10-05-24 10:05 pm
Arvind Kejriwal, Supreme court: ಸಿಎಂ ಕೇಜ್ರಿವಾ...
10-05-24 03:46 pm
Kerala Arali Flower death: ಮೊಬೈಲ್ ನಲ್ಲಿ ಮಾತನಾ...
10-05-24 10:06 am
12-05-24 10:45 am
Mangalore Correspondent
Mangalore airport, cash missing: ಹಜ್ ಯಾತ್ರೆ ತ...
11-05-24 10:54 pm
Mangalore Alvas pragathi job fair: ಜೂನ್ 7-8 ;...
11-05-24 06:48 pm
Udupi news, body in car: ಟೂರಿಸ್ಟ್ ಕಾರು ಇರೋದು...
11-05-24 01:33 pm
Thumbe reservoir, Mangalore: ತುಂಬೆ ಡ್ಯಾಮಿನಲ್ಲ...
11-05-24 12:25 pm
11-05-24 10:18 pm
Mangaluru Correspondent
Bangalore Crime, Cyber, Roopa Iyer: ಸೆಲೆಬ್ರಿಟ...
10-05-24 05:04 pm
Kalaburgi youth murdered: ಕಲಬುರಗಿ ; ಕಾಂಗ್ರೆಸ್...
10-05-24 02:04 pm
Cyber fraud Kodagu, Kerala, Sim card: ಸೈಬರ್ ವ...
10-05-24 12:44 pm
NIA arrests Mustafa Paichar, Praveen Nettaru...
10-05-24 11:53 am