ಬ್ರೇಕಿಂಗ್ ನ್ಯೂಸ್
29-03-23 09:52 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಇದೇ ವೇಳೆ, ಹಲವು ಏಜೆನ್ಸಿಗಳು ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟಿಸಿದೆ. ಎಬಿಪಿ ಸಿ ವೋಟರ್ ಸಮೀಕ್ಷಾ ವರದಿಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದ್ದು ಬಿಜೆಪಿ 68ರಿಂದ 80ಕ್ಕೆ ಕುಸಿಯಲಿದೆ ಎಂದಿದೆ.
ಎಬಿಪಿ ಸಿ ವೋಟರ್ ಕರ್ನಾಟಕ ಚುನಾವಣೆಯ ಸಮೀಕ್ಷಾ ವರದಿ ಹೀಗಿದೆ. ಕಾಂಗ್ರೆಸ್: 115 ರಿಂದ 127 ಸ್ಥಾನ, ಬಿಜೆಪಿ: 68 ರಿಂದ 80 ಸ್ಥಾನ, ಜೆಡಿಎಸ್: 23 ರಿಂದ 30 ಸ್ಥಾನ, ಇತರರು: 0 - 2
ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಪಡೆಯಲಿದೆ. ಎಬಿಪಿ ಸಿ ವೋಟರ್ ಸಮೀಕ್ಷಾ ವರದಿಯಲ್ಲಿ ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್: 24 ರಿಂದ 28, ಬಿಜೆಪಿ: 1 ರಿಂದ 5, ಜೆಡಿಎಸ್: 26 ರಿಂದ 27, ಇತರರು: 0- 1
ಎಬಿಪಿ ಸಿವೋಟರ್ ಸಮೀಕ್ಷಾ ವರದಿಯಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿ ಏರ್ಪಡಲಿದ್ದು ಕಾಂಗ್ರೆಸ್ ಮುನ್ನಡೆ ಪಡೆಯಲಿದೆ ಎಂದು ಹೇಳಿದೆ. ಬೆಂಗಳೂರು ನಗರದಲ್ಲಿ ಕಾಂಗ್ರೆಸ್: 15 ರಿಂದ 19 ಸ್ಥಾನ, ಬಿಜೆಪಿ: 11 ರಿಂದ 15 ಸ್ಥಾನ, ಜೆಡಿಎಸ್: 1 ರಿಂದ 3, ಇತರರು: 0-1, ಒಟ್ಟು: 31 ಸ್ಥಾನ
ಕರಾವಳಿ ಕರ್ನಾಟಕದಲ್ಲಿ ಸಮೀಕ್ಷಾ ವರದಿ ; ಕಾಂಗ್ರೆಸ್: 8 ರಿಂದ 12 ಸ್ಥಾನ, ಬಿಜೆಪಿ: 9 ರಿಂದ 13 ಸ್ಥಾನ, ಜೆಡಿಎಸ್: 0-1, ಇತರರು: 0 -1
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, 13ಕ್ಕೆ ಮತ ಎಣಿಕೆ ನಡೆಯಲಿದೆ.
ABP news CVoter Karnataka Opinion Poll Projects Congress to bag major victory in state. The ABP-CVoter Karnataka Opinion Poll has projected 115-127 seats for the Congress, 68-80 seats for the BJP, and 23-35 seats for the JD(S). ABP C Voter survey says congress will be in power with simple majority.
16-07-25 03:58 pm
Bangalore Correspondent
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 04:37 pm
HK News Desk
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm