ಬ್ರೇಕಿಂಗ್ ನ್ಯೂಸ್
29-03-23 09:52 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಇದೇ ವೇಳೆ, ಹಲವು ಏಜೆನ್ಸಿಗಳು ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟಿಸಿದೆ. ಎಬಿಪಿ ಸಿ ವೋಟರ್ ಸಮೀಕ್ಷಾ ವರದಿಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದ್ದು ಬಿಜೆಪಿ 68ರಿಂದ 80ಕ್ಕೆ ಕುಸಿಯಲಿದೆ ಎಂದಿದೆ.
ಎಬಿಪಿ ಸಿ ವೋಟರ್ ಕರ್ನಾಟಕ ಚುನಾವಣೆಯ ಸಮೀಕ್ಷಾ ವರದಿ ಹೀಗಿದೆ. ಕಾಂಗ್ರೆಸ್: 115 ರಿಂದ 127 ಸ್ಥಾನ, ಬಿಜೆಪಿ: 68 ರಿಂದ 80 ಸ್ಥಾನ, ಜೆಡಿಎಸ್: 23 ರಿಂದ 30 ಸ್ಥಾನ, ಇತರರು: 0 - 2
ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಪಡೆಯಲಿದೆ. ಎಬಿಪಿ ಸಿ ವೋಟರ್ ಸಮೀಕ್ಷಾ ವರದಿಯಲ್ಲಿ ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್: 24 ರಿಂದ 28, ಬಿಜೆಪಿ: 1 ರಿಂದ 5, ಜೆಡಿಎಸ್: 26 ರಿಂದ 27, ಇತರರು: 0- 1

ಎಬಿಪಿ ಸಿವೋಟರ್ ಸಮೀಕ್ಷಾ ವರದಿಯಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿ ಏರ್ಪಡಲಿದ್ದು ಕಾಂಗ್ರೆಸ್ ಮುನ್ನಡೆ ಪಡೆಯಲಿದೆ ಎಂದು ಹೇಳಿದೆ. ಬೆಂಗಳೂರು ನಗರದಲ್ಲಿ ಕಾಂಗ್ರೆಸ್: 15 ರಿಂದ 19 ಸ್ಥಾನ, ಬಿಜೆಪಿ: 11 ರಿಂದ 15 ಸ್ಥಾನ, ಜೆಡಿಎಸ್: 1 ರಿಂದ 3, ಇತರರು: 0-1, ಒಟ್ಟು: 31 ಸ್ಥಾನ
ಕರಾವಳಿ ಕರ್ನಾಟಕದಲ್ಲಿ ಸಮೀಕ್ಷಾ ವರದಿ ; ಕಾಂಗ್ರೆಸ್: 8 ರಿಂದ 12 ಸ್ಥಾನ, ಬಿಜೆಪಿ: 9 ರಿಂದ 13 ಸ್ಥಾನ, ಜೆಡಿಎಸ್: 0-1, ಇತರರು: 0 -1
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, 13ಕ್ಕೆ ಮತ ಎಣಿಕೆ ನಡೆಯಲಿದೆ.
ABP news CVoter Karnataka Opinion Poll Projects Congress to bag major victory in state. The ABP-CVoter Karnataka Opinion Poll has projected 115-127 seats for the Congress, 68-80 seats for the BJP, and 23-35 seats for the JD(S). ABP C Voter survey says congress will be in power with simple majority.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm