ಬ್ರೇಕಿಂಗ್ ನ್ಯೂಸ್
31-03-23 09:33 pm HK News Desk ಕರ್ನಾಟಕ
ಮೈಸೂರು, ಮಾ.31 : ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ಆತ ಶಿಕಾರಿಪುರ ಬಿಟ್ಟು ಬರಲ್ಲ. ಎರಡು ಕಡೆ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ಈಗಾಗಲೇ ಇದರ ಬಗ್ಗೆ ಹೇಳಿದ್ದೇನೆ. ಹೈಕಮಾಂಡ್ ಗೆ ಮನವರಿಕೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದು ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧಿಸುತ್ತಾರೆಂಬ ವದಂತಿಗೆ ತೆರೆ ಎಳೆದಿದ್ದಾರೆ.
ಮೈಸೂರಿನಲ್ಲಿ ಈ ಕುರಿತ ಪ್ರಶ್ನೆಗೆ ಸ್ಪಷ್ಟನೆ ನೀಡಿದ ಅವರು, ವಿಜಯೇಂದ್ರ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ಶಿಕಾರಿಪುರ ನನ್ನನ್ನು ಸಿಎಂ ಮಾಡಿದ ಕ್ಷೇತ್ರ. ಆ ಕ್ಷೇತ್ರವನ್ನ ಬಿಡಲು ಸಾಧ್ಯವಿಲ್ಲ ಎಂದರು.
ವರುಣಾದಿಂದ ವಿಜಯೇಂದ್ರ ಸ್ಪರ್ಧೆಗೆ ಹೈಕಮಾಂಡ್ ಒಪ್ಪಿಗೆ ನೀಡಿತ್ತು. ಆದರೆ ನಾನೇ ವರುಣಾದಿಂದ ಸ್ಪರ್ಧೆ ಬೇಡ ಎಂದು ಹೇಳಿದ್ದೇನೆ. ಈ ವಿಚಾರದಲ್ಲಿ ನಾನು ಹೈಕಮಾಂಡ್ ಮನವೊಲಿಸುತ್ತೇನೆ. ಯಾವ ಕಾರಣಕ್ಕೂ ವಿಜಯೇಂದ್ರ ವರುಣಾದಿಂದ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ಕಾರ್ಯಕರ್ತರು ಸಾಕಷ್ಟು ಒತ್ತಡ ಹಾಕುತ್ತಿದ್ದಾರೆ. ಶಿಕಾರಿಪುರ ಬಿಟ್ಟು ಅವರು ಬರುವುದಿಲ್ಲ. ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧೆ ಮಾಡುತ್ತಾರೆ. ವರುಣಾ ಕ್ಷೇತ್ರದಿಂದ ಒಳ್ಳೆ ಅಭ್ಯರ್ಥಿ ಹಾಕುತ್ತೇವೆ ಎಂದರು.
ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ಸ್ಪರ್ಧೆಗೆ ಹೈಕಮಾಂಡ್ ಒಪ್ಪಿಗೆ ಇತ್ತು. ಆದ್ರೆ ನಾನೇ ಶಿಕಾರಿಪುರದಿಂದ ನಿಲ್ಲಬೇಕು ಅಂಥ ಹೇಳಿದ್ದೇನೆ. ನಾನು ಶಿಕಾರಿಪುರದಿಂದ ಸ್ಪರ್ಧೆ ಮಾಡದ ಕಾರಣ ವಿಜಯೇಂದ್ರ ಅಲ್ಲಿಂದ ಸ್ಪರ್ಧೆ ಮಾಡಬೇಕು. ಇದು ನನ್ನ ನಿರ್ಧಾರ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
Former Karnataka chief minister and senior BJP leader BS Yediyurappa on Friday ruled out speculation that his son BY Vijayendra will be fielded from Varuna constituency. Senior Congress leader Siddaramaiah is contesting from Varuna constituency. Yediyurappa said his son would fight the election from Shikaripura.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm