ಬ್ರೇಕಿಂಗ್ ನ್ಯೂಸ್
01-04-23 07:31 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.1 : ಚಿಕ್ಕಮಗಳೂರಿನ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ ನಡೆದಿದ್ದು ಮೂಲ ಮತ್ತು ವಲಸಿಗ ನಾಯಕರ ಬಣಗಳು ಪರಸ್ಪರ ಕೈ ಕೈ ಮಿಲಾಯಿಸಿಕೊಂಡು ಕಿತ್ತಾಡಿಕೊಂಡಿವೆ. ಕೆಪಿಸಿಸಿ ಸಂಯೋಜಕರ ಮೇಲೆ ಹಲ್ಲೆ ನಡೆಸಲಾಗಿದೆ.
ಕಾರ್ಯಕರ್ತರು ತಾವು ತಾವೇ ಹೊಡೆದಾಡಿ ಪರಸ್ಪರ ಹಿಗ್ಗಾಮುಗ್ಗ ಥಳಿಸಿಕೊಂಡಿದ್ದಾರೆ. ತಾಲೂಕು ಅಧ್ಯಕ್ಷ ಮಾತಿಗೆ ಮುಂದಾಗುತ್ತಿದ್ದಂತೆ ಸಿಟ್ಟಿಗೆದ್ದ ಕಾರ್ಯಕರ್ತರು, ಆಕಾಂಕ್ಷಿಗಳ ಬೆಂಬಲಿಗರ ತಳ್ಳಾಟ ನಡೆಸಿದ್ದಾರೆ. ಬಳಿಕ ಪೊಲೀಸರು ಮಧ್ಯೆ ಪ್ರವೇಶಿಸಿ ಉದ್ರಿಕ್ತ ಕಾರ್ಯಕರ್ತರನ್ನು ಹೊರಕ್ಕೆ ಕಳಿಸಿದ್ದಾರೆ. ಪರ ವಿರೋಧ ನಡುವೆಯೇ ಕಾರ್ಯಕರ್ತರು ಸಭೆಯಿಂದ ಹೊರ ನಡೆದಿದ್ದಾರೆ.
ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಎರಡು ಬಣಗಳು ಕಿತ್ತಾಟ ನಡೆಸಿವೆ. ಟಿಕೆಟ್ ವಿಚಾರದಲ್ಲಿ ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಬೆಳಗ್ಗೆಯಿಂದಲೂ ಸಭೆ ನಡೆದಿತ್ತು. ಬಳಿಕ ಮಾತಿಗೆ ಮಾತು ಬೆಳೆದು ಕುರ್ಚಿ ಹಿಡಿದು ಹೊಡೆದಾಟ ನಡೆಸಿದ್ದಾರೆ. ಕೆಪಿಸಿಸಿ ಸಂಯೋಜಕರಾಗಿದ್ದ ಪವನ್ ಮೇಲೆ ಹಲ್ಲೆ ನಡೆಸಲಾಗಿದೆ.
ಇತ್ತೀಚೆಗೆ ಬಿಜೆಪಿಯಿಂದ ಕಾಂಗ್ರೆಸ್ ಬಂದಿದ್ದ ಲಿಂಗಾಯತ ಮುಖಂಡ ಎಚ್.ಡಿ.ತಮ್ಮಯ್ಯ ಯಾರಿಗೆ ಟಿಕೆಟ್ ಕೊಟ್ಟರೂ ಕೆಲಸ ಮಾಡೋಣ ಎನ್ನುತ್ತಿದ್ದಂತೆ ಮಾರಾಮಾರಿ ಶುರುವಾಗಿದೆ. ಇವರ ಮಾತಿನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ಗರಂ ಆಗಿದ್ದಾರೆ. ಇದೇ ವೇಳೆ, ಪಕ್ಷ ಒಗ್ಗಟ್ಟಾಗಿ ಹೋಗಲಿ ಎಂದ ಮಂಜೇಗೌಡ ವಿರುದ್ಧವೂ ಕಾರ್ಯಕರ್ತರು ರೆಬಲ್ ಆಗಿದ್ದಾರೆ. ಯಾರಿಗೋ ಅಲ್ಲ... ಅಂತ ಮಂಜೇಗೌಡ ವಿರುದ್ಧ ಕಾರ್ಯಕರ್ತರು ತಿರುಗಿ ಬಿದ್ದು ಗಲಾಟೆ ನಡೆದಿದೆ. ನೋಡ ನೋಡ್ತಿದ್ದಂತೆ ಕಾಂಗ್ರೆಸ್ ಕಚೇರಿ ರಣರಂಗವಾಗಿದೆ.
#chikmagalu #congress office turns ugly after #fight over #ticket, #KPCC organiser attacked by members #BreakingNews #karnatakacongress pic.twitter.com/HpyLizhsIb
— Headline Karnataka (@hknewsonline) April 1, 2023
chikmagalu congress office turns ugly after fight over ticket, KPCC organiser attacked by members
26-12-25 01:35 pm
HK News Desk
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
26-12-25 03:04 pm
HK News Desk
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
26-12-25 03:31 pm
HK News Desk
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm