ಬ್ರೇಕಿಂಗ್ ನ್ಯೂಸ್
01-04-23 07:31 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.1 : ಚಿಕ್ಕಮಗಳೂರಿನ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ ನಡೆದಿದ್ದು ಮೂಲ ಮತ್ತು ವಲಸಿಗ ನಾಯಕರ ಬಣಗಳು ಪರಸ್ಪರ ಕೈ ಕೈ ಮಿಲಾಯಿಸಿಕೊಂಡು ಕಿತ್ತಾಡಿಕೊಂಡಿವೆ. ಕೆಪಿಸಿಸಿ ಸಂಯೋಜಕರ ಮೇಲೆ ಹಲ್ಲೆ ನಡೆಸಲಾಗಿದೆ.
ಕಾರ್ಯಕರ್ತರು ತಾವು ತಾವೇ ಹೊಡೆದಾಡಿ ಪರಸ್ಪರ ಹಿಗ್ಗಾಮುಗ್ಗ ಥಳಿಸಿಕೊಂಡಿದ್ದಾರೆ. ತಾಲೂಕು ಅಧ್ಯಕ್ಷ ಮಾತಿಗೆ ಮುಂದಾಗುತ್ತಿದ್ದಂತೆ ಸಿಟ್ಟಿಗೆದ್ದ ಕಾರ್ಯಕರ್ತರು, ಆಕಾಂಕ್ಷಿಗಳ ಬೆಂಬಲಿಗರ ತಳ್ಳಾಟ ನಡೆಸಿದ್ದಾರೆ. ಬಳಿಕ ಪೊಲೀಸರು ಮಧ್ಯೆ ಪ್ರವೇಶಿಸಿ ಉದ್ರಿಕ್ತ ಕಾರ್ಯಕರ್ತರನ್ನು ಹೊರಕ್ಕೆ ಕಳಿಸಿದ್ದಾರೆ. ಪರ ವಿರೋಧ ನಡುವೆಯೇ ಕಾರ್ಯಕರ್ತರು ಸಭೆಯಿಂದ ಹೊರ ನಡೆದಿದ್ದಾರೆ.
ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಎರಡು ಬಣಗಳು ಕಿತ್ತಾಟ ನಡೆಸಿವೆ. ಟಿಕೆಟ್ ವಿಚಾರದಲ್ಲಿ ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಬೆಳಗ್ಗೆಯಿಂದಲೂ ಸಭೆ ನಡೆದಿತ್ತು. ಬಳಿಕ ಮಾತಿಗೆ ಮಾತು ಬೆಳೆದು ಕುರ್ಚಿ ಹಿಡಿದು ಹೊಡೆದಾಟ ನಡೆಸಿದ್ದಾರೆ. ಕೆಪಿಸಿಸಿ ಸಂಯೋಜಕರಾಗಿದ್ದ ಪವನ್ ಮೇಲೆ ಹಲ್ಲೆ ನಡೆಸಲಾಗಿದೆ.
ಇತ್ತೀಚೆಗೆ ಬಿಜೆಪಿಯಿಂದ ಕಾಂಗ್ರೆಸ್ ಬಂದಿದ್ದ ಲಿಂಗಾಯತ ಮುಖಂಡ ಎಚ್.ಡಿ.ತಮ್ಮಯ್ಯ ಯಾರಿಗೆ ಟಿಕೆಟ್ ಕೊಟ್ಟರೂ ಕೆಲಸ ಮಾಡೋಣ ಎನ್ನುತ್ತಿದ್ದಂತೆ ಮಾರಾಮಾರಿ ಶುರುವಾಗಿದೆ. ಇವರ ಮಾತಿನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ಗರಂ ಆಗಿದ್ದಾರೆ. ಇದೇ ವೇಳೆ, ಪಕ್ಷ ಒಗ್ಗಟ್ಟಾಗಿ ಹೋಗಲಿ ಎಂದ ಮಂಜೇಗೌಡ ವಿರುದ್ಧವೂ ಕಾರ್ಯಕರ್ತರು ರೆಬಲ್ ಆಗಿದ್ದಾರೆ. ಯಾರಿಗೋ ಅಲ್ಲ... ಅಂತ ಮಂಜೇಗೌಡ ವಿರುದ್ಧ ಕಾರ್ಯಕರ್ತರು ತಿರುಗಿ ಬಿದ್ದು ಗಲಾಟೆ ನಡೆದಿದೆ. ನೋಡ ನೋಡ್ತಿದ್ದಂತೆ ಕಾಂಗ್ರೆಸ್ ಕಚೇರಿ ರಣರಂಗವಾಗಿದೆ.
#chikmagalu #congress office turns ugly after #fight over #ticket, #KPCC organiser attacked by members #BreakingNews #karnatakacongress pic.twitter.com/HpyLizhsIb
— Headline Karnataka (@hknewsonline) April 1, 2023
chikmagalu congress office turns ugly after fight over ticket, KPCC organiser attacked by members
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am