ಬ್ರೇಕಿಂಗ್ ನ್ಯೂಸ್
01-04-23 07:31 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.1 : ಚಿಕ್ಕಮಗಳೂರಿನ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ ನಡೆದಿದ್ದು ಮೂಲ ಮತ್ತು ವಲಸಿಗ ನಾಯಕರ ಬಣಗಳು ಪರಸ್ಪರ ಕೈ ಕೈ ಮಿಲಾಯಿಸಿಕೊಂಡು ಕಿತ್ತಾಡಿಕೊಂಡಿವೆ. ಕೆಪಿಸಿಸಿ ಸಂಯೋಜಕರ ಮೇಲೆ ಹಲ್ಲೆ ನಡೆಸಲಾಗಿದೆ.
ಕಾರ್ಯಕರ್ತರು ತಾವು ತಾವೇ ಹೊಡೆದಾಡಿ ಪರಸ್ಪರ ಹಿಗ್ಗಾಮುಗ್ಗ ಥಳಿಸಿಕೊಂಡಿದ್ದಾರೆ. ತಾಲೂಕು ಅಧ್ಯಕ್ಷ ಮಾತಿಗೆ ಮುಂದಾಗುತ್ತಿದ್ದಂತೆ ಸಿಟ್ಟಿಗೆದ್ದ ಕಾರ್ಯಕರ್ತರು, ಆಕಾಂಕ್ಷಿಗಳ ಬೆಂಬಲಿಗರ ತಳ್ಳಾಟ ನಡೆಸಿದ್ದಾರೆ. ಬಳಿಕ ಪೊಲೀಸರು ಮಧ್ಯೆ ಪ್ರವೇಶಿಸಿ ಉದ್ರಿಕ್ತ ಕಾರ್ಯಕರ್ತರನ್ನು ಹೊರಕ್ಕೆ ಕಳಿಸಿದ್ದಾರೆ. ಪರ ವಿರೋಧ ನಡುವೆಯೇ ಕಾರ್ಯಕರ್ತರು ಸಭೆಯಿಂದ ಹೊರ ನಡೆದಿದ್ದಾರೆ.
ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಎರಡು ಬಣಗಳು ಕಿತ್ತಾಟ ನಡೆಸಿವೆ. ಟಿಕೆಟ್ ವಿಚಾರದಲ್ಲಿ ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಬೆಳಗ್ಗೆಯಿಂದಲೂ ಸಭೆ ನಡೆದಿತ್ತು. ಬಳಿಕ ಮಾತಿಗೆ ಮಾತು ಬೆಳೆದು ಕುರ್ಚಿ ಹಿಡಿದು ಹೊಡೆದಾಟ ನಡೆಸಿದ್ದಾರೆ. ಕೆಪಿಸಿಸಿ ಸಂಯೋಜಕರಾಗಿದ್ದ ಪವನ್ ಮೇಲೆ ಹಲ್ಲೆ ನಡೆಸಲಾಗಿದೆ.
ಇತ್ತೀಚೆಗೆ ಬಿಜೆಪಿಯಿಂದ ಕಾಂಗ್ರೆಸ್ ಬಂದಿದ್ದ ಲಿಂಗಾಯತ ಮುಖಂಡ ಎಚ್.ಡಿ.ತಮ್ಮಯ್ಯ ಯಾರಿಗೆ ಟಿಕೆಟ್ ಕೊಟ್ಟರೂ ಕೆಲಸ ಮಾಡೋಣ ಎನ್ನುತ್ತಿದ್ದಂತೆ ಮಾರಾಮಾರಿ ಶುರುವಾಗಿದೆ. ಇವರ ಮಾತಿನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ಗರಂ ಆಗಿದ್ದಾರೆ. ಇದೇ ವೇಳೆ, ಪಕ್ಷ ಒಗ್ಗಟ್ಟಾಗಿ ಹೋಗಲಿ ಎಂದ ಮಂಜೇಗೌಡ ವಿರುದ್ಧವೂ ಕಾರ್ಯಕರ್ತರು ರೆಬಲ್ ಆಗಿದ್ದಾರೆ. ಯಾರಿಗೋ ಅಲ್ಲ... ಅಂತ ಮಂಜೇಗೌಡ ವಿರುದ್ಧ ಕಾರ್ಯಕರ್ತರು ತಿರುಗಿ ಬಿದ್ದು ಗಲಾಟೆ ನಡೆದಿದೆ. ನೋಡ ನೋಡ್ತಿದ್ದಂತೆ ಕಾಂಗ್ರೆಸ್ ಕಚೇರಿ ರಣರಂಗವಾಗಿದೆ.
#chikmagalu #congress office turns ugly after #fight over #ticket, #KPCC organiser attacked by members #BreakingNews #karnatakacongress pic.twitter.com/HpyLizhsIb
— Headline Karnataka (@hknewsonline) April 1, 2023
chikmagalu congress office turns ugly after fight over ticket, KPCC organiser attacked by members
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am