ಬ್ರೇಕಿಂಗ್ ನ್ಯೂಸ್
01-04-23 07:31 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.1 : ಚಿಕ್ಕಮಗಳೂರಿನ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ ನಡೆದಿದ್ದು ಮೂಲ ಮತ್ತು ವಲಸಿಗ ನಾಯಕರ ಬಣಗಳು ಪರಸ್ಪರ ಕೈ ಕೈ ಮಿಲಾಯಿಸಿಕೊಂಡು ಕಿತ್ತಾಡಿಕೊಂಡಿವೆ. ಕೆಪಿಸಿಸಿ ಸಂಯೋಜಕರ ಮೇಲೆ ಹಲ್ಲೆ ನಡೆಸಲಾಗಿದೆ.
ಕಾರ್ಯಕರ್ತರು ತಾವು ತಾವೇ ಹೊಡೆದಾಡಿ ಪರಸ್ಪರ ಹಿಗ್ಗಾಮುಗ್ಗ ಥಳಿಸಿಕೊಂಡಿದ್ದಾರೆ. ತಾಲೂಕು ಅಧ್ಯಕ್ಷ ಮಾತಿಗೆ ಮುಂದಾಗುತ್ತಿದ್ದಂತೆ ಸಿಟ್ಟಿಗೆದ್ದ ಕಾರ್ಯಕರ್ತರು, ಆಕಾಂಕ್ಷಿಗಳ ಬೆಂಬಲಿಗರ ತಳ್ಳಾಟ ನಡೆಸಿದ್ದಾರೆ. ಬಳಿಕ ಪೊಲೀಸರು ಮಧ್ಯೆ ಪ್ರವೇಶಿಸಿ ಉದ್ರಿಕ್ತ ಕಾರ್ಯಕರ್ತರನ್ನು ಹೊರಕ್ಕೆ ಕಳಿಸಿದ್ದಾರೆ. ಪರ ವಿರೋಧ ನಡುವೆಯೇ ಕಾರ್ಯಕರ್ತರು ಸಭೆಯಿಂದ ಹೊರ ನಡೆದಿದ್ದಾರೆ.
ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಎರಡು ಬಣಗಳು ಕಿತ್ತಾಟ ನಡೆಸಿವೆ. ಟಿಕೆಟ್ ವಿಚಾರದಲ್ಲಿ ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಬೆಳಗ್ಗೆಯಿಂದಲೂ ಸಭೆ ನಡೆದಿತ್ತು. ಬಳಿಕ ಮಾತಿಗೆ ಮಾತು ಬೆಳೆದು ಕುರ್ಚಿ ಹಿಡಿದು ಹೊಡೆದಾಟ ನಡೆಸಿದ್ದಾರೆ. ಕೆಪಿಸಿಸಿ ಸಂಯೋಜಕರಾಗಿದ್ದ ಪವನ್ ಮೇಲೆ ಹಲ್ಲೆ ನಡೆಸಲಾಗಿದೆ.
ಇತ್ತೀಚೆಗೆ ಬಿಜೆಪಿಯಿಂದ ಕಾಂಗ್ರೆಸ್ ಬಂದಿದ್ದ ಲಿಂಗಾಯತ ಮುಖಂಡ ಎಚ್.ಡಿ.ತಮ್ಮಯ್ಯ ಯಾರಿಗೆ ಟಿಕೆಟ್ ಕೊಟ್ಟರೂ ಕೆಲಸ ಮಾಡೋಣ ಎನ್ನುತ್ತಿದ್ದಂತೆ ಮಾರಾಮಾರಿ ಶುರುವಾಗಿದೆ. ಇವರ ಮಾತಿನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ಗರಂ ಆಗಿದ್ದಾರೆ. ಇದೇ ವೇಳೆ, ಪಕ್ಷ ಒಗ್ಗಟ್ಟಾಗಿ ಹೋಗಲಿ ಎಂದ ಮಂಜೇಗೌಡ ವಿರುದ್ಧವೂ ಕಾರ್ಯಕರ್ತರು ರೆಬಲ್ ಆಗಿದ್ದಾರೆ. ಯಾರಿಗೋ ಅಲ್ಲ... ಅಂತ ಮಂಜೇಗೌಡ ವಿರುದ್ಧ ಕಾರ್ಯಕರ್ತರು ತಿರುಗಿ ಬಿದ್ದು ಗಲಾಟೆ ನಡೆದಿದೆ. ನೋಡ ನೋಡ್ತಿದ್ದಂತೆ ಕಾಂಗ್ರೆಸ್ ಕಚೇರಿ ರಣರಂಗವಾಗಿದೆ.
#chikmagalu #congress office turns ugly after #fight over #ticket, #KPCC organiser attacked by members #BreakingNews #karnatakacongress pic.twitter.com/HpyLizhsIb
— Headline Karnataka (@hknewsonline) April 1, 2023
chikmagalu congress office turns ugly after fight over ticket, KPCC organiser attacked by members
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm