ಬ್ರೇಕಿಂಗ್ ನ್ಯೂಸ್
01-04-23 09:45 pm Bangalore Correspondent ಕರ್ನಾಟಕ
ಬೆಂಗಳೂರು, ಎ.1: ಟೆಂಡರ್ ನೀಡುವ ನೆಪದಲ್ಲಿ ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಶಾಸಕ ಮಾಡಾಳು ವಿರೂಪಾಕ್ಷಪ್ಪ ಕೊನೆಗೂ ಜೈಲು ಪಾಲಾಗಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯ ಮಾಡಾಳು ಅವರನ್ನು ಎ.11ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ವಿರೂಪಾಕ್ಷಪ್ಪ ಮಾಡಾಳ್ ಅವರನ್ನು ಮಾರ್ಚ್ 27ರಂದು ನೆಲಮಂಗಲದಲ್ಲಿ ಬಂಧಿಸಲಾಗಿತ್ತು. ಬಳಿಕ ಕೋರ್ಟ್ ಸೂಚನೆಯಂತೆ ಲೋಕಾಯುಕ್ತ ಕಸ್ಟಡಿಯಲ್ಲಿದ್ದ ಅವರ ಕಸ್ಟಡಿ ಅವಧಿ ಏಪ್ರಿಲ್ 1ಕ್ಕೆ ಮುಕ್ತಾಯಗೊಂಡಿತ್ತು. ಶನಿವಾರ ಮಾಡಾಳ್ ಅವರನ್ನು ಕೋರ್ಟ್ ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಶಾಸಕರನ್ನು ಏಪ್ರಿಲ್ 11ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಕೋರ್ಟ್ ಸೂಚನೆಯಂತೆ ಪೊಲೀಸರು ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ತಲುಪಿಸಿದ್ದಾರೆ.
ಕೆಎಸ್ ಡಿಎಲ್ ನಿಗಮದ ಟೆಂಡರ್ ಗಾಗಿ ಶಾಸಕ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದ. ಅದರ ಬೆನ್ನಲ್ಲೇ ಆತನ ಮನೆ ಶೋಧ ನಡೆಸಿದ ಅಧಿಕಾರಿಗಳಿಗೆ ಮನೆಯಲ್ಲಿ ಆರು ಕೋಟಿ ನಗದು ಸಿಕ್ಕಿತ್ತು.
A Bengaluru court remanded BJP Channagiri MLA Madal Virupakshappa to judicial custody till April 11 in a corruption case. On March 28 the court had given 5-day custody of the legislator to the Lokayukta Police, which ended on Saturday.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am