ಬ್ರೇಕಿಂಗ್ ನ್ಯೂಸ್
05-04-23 11:05 pm Bangalore Correspondent ಕರ್ನಾಟಕ
ಬೆಂಗಳೂರು, ಎ.5 : ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ರಾಜ್ಯದಾದ್ಯಂತ ಕಳೆದ ಒಂದು ವಾರದ ಅವಧಿಯಲ್ಲಿ 69.36 ಕೋಟಿ ರೂ. ಮೌಲ್ಯದ ನಗದು ಮತ್ತು ಉಡುಗೊರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ನೀತಿನ ಸಂಹಿತೆ ಜಾರಿಯಾದ ಬಳಿಕ, ಅಂದರೆ ಮಾರ್ಚ್ 29ರ ನಂತರ ಇಷ್ಟೊಂದು ಮೊತ್ತದ ನಗದು, ಉಡುಗೊರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ವಶಕ್ಕೆ ಪಡೆದಿರುವುದರಲ್ಲಿ 22.75 ಕೋಟಿ ರೂ. ನಗದು, 12 ಕೋಟಿ ರೂ. ಮೌಲ್ಯದ ಉಡುಗೊರೆ ವಸ್ತುಗಳು ಸೇರಿವೆ. ನಗದು, ಇತರೆ ವಸ್ತುಗಳು, ಮದ್ಯ, ಮಾದಕ ದ್ರವ್ಯ ಸೇರಿದಂತೆ ಒಟ್ಟು 69,36,17,467 ರೂ. ಮೌಲ್ಯದ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಸುಮಾರು 526 ಎಫ್ಐಆರ್ಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದೂ ತಿಳಿಸಿದೆ.
ಎಟಿಎಂ ವಾಹನದಲ್ಲಿ 56 ಲಕ್ಷ ಹಣ ಪತ್ತೆ
ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಟೋಲ್ ಬಳಿ ಸುಮಾರು 56 ಲಕ್ಷ ರೂ. ದಾಖಲೆ ಇಲ್ಲದ ನಗದು ವಶಪಡಿಸಿಕೊಳ್ಳಲಾಗಿದೆ. ಎಟಿಎಂಗಳಿಗೆ ತುಂಬಿಸಲು ಹಣ ಕೊಂಡೊಯ್ಯುವ ವಾಹನಗಳಲ್ಲಿ ಈ ನಗದನ್ನು ಒಯ್ಯಲಾಗುತ್ತಿತ್ತು. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಈ ನಗದು ಸಾಗಾಟ ನಡೆದಿತ್ತು. ಅನುಮಾನ ಬಂದ ಕಾರಣ ಅಧಿಕಾರಿಗಳು ಹಣವನ್ನು ವಶಪಡಿಸಿಕೊಂಡಿದ್ದು, ಚಾಲಕ, ಗನ್ಮ್ಯಾನ್ ಮತ್ತು ಮೇಲ್ವಿಚಾರಕನನ್ನು ವಶಕ್ಕೆ ಪಡೆದಿದ್ದಾರೆ.
The seizures include cash ( ₹22.75 crore), liquor ( ₹24.45 crore) and freebies ( ₹12 crore), the office of the Chief Electoral Officer, Karnataka, said in a press release. As many as 526 FIRs have been booked with regard to the seizures. ".....the worth of total seizure which includes cash, material, liquor, drug etc total to ₹69,36,17,467", it said.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm