ಬ್ರೇಕಿಂಗ್ ನ್ಯೂಸ್
07-04-23 03:26 pm HK News Desk ಕರ್ನಾಟಕ
ಮೈಸೂರು, ಎ.7: ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿದ್ದ ಮತ್ತು ತಿಂಗಳ ಹಿಂದಷ್ಟೇ ನಿಧನರಾಗಿದ್ದ ಮಾಜಿ ಸಂಸದ ಆರ್. ಧ್ರುವನಾರಾಯಣ್ ಪತ್ನಿಯೂ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಅವರು ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಕಳೆದ ತಿಂಗಳು ಮಾರ್ಚ್ 11 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಹೃದಯಾಘಾತದಿಂದ ನಿಧನರಾಗಿದ್ದರು. ಇದೀಗ ಪತ್ನಿ ವೀಣಾ ಅವರು ಕೂಡ ಸಾವನ್ನಪ್ಪಿದ್ದು ಕುಟುಂಬಕ್ಕೆ ಬರಸಿಡಿಲಿನಂತೆ ಎರಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್. ಧ್ರುವನಾರಾಯಣ ನಿಧನದ ಬಳಿಕ ಪುತ್ರ ದರ್ಶನ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿತ್ತು.
ದಿವಂಗತ ಆರ್.ಧ್ರುವನಾರಾಯಣ ನಿಧನರಾಗಿ ಒಂದು ತಿಂಗಳು ಕಳೆಯುವುದರ ಒಳಗೆ ಪತ್ನಿ ವೀಣಾ ಧ್ರುವನಾರಾಯಣ್ ಸಾವನ್ನಪ್ಪಿದ್ದು ಇಡೀ ಕುಟುಂಬವೇ ಶೋಕ ಸಾಗರದಲ್ಲಿ ಮುಳುಗುವಂತೆ ಮಾಡಿದೆ. ತಂದೆಯ ಅಕಾಲಿಕ ಸಾವಿನಿಂದ ಕಂಗಾಲಾಗಿದ್ದ ಧ್ರುವ ನಾರಾಯಣ್ ಅವರ ಪುತ್ರರಾದ ದರ್ಶನ್ ಮತ್ತು ಧೀರನ್ ಅವರಿಗೆ ಇದೀಗ ತಾಯಿಯ ನಿಧನ ಮತ್ತೊಂದು ಶಾಕ್ ನೀಡಿದೆ. ತಂದೆಯ ಸಾವಿನ ಬಳಿಕ ಸ್ವಲ್ಪಮಟ್ಟಿಗೆ ಚೇತರಿಸಿಕೊಂಡು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ದರ್ಶನ್ ಅವರು ಇದೀಗ ದಿಕ್ಕೇ ತೋಚದಂತಾಗಿದ್ದಾರೆ. ರಾಜಕಾರಣಿಗಳು ಪಕ್ಷ ಭೇದ ಮರೆತು ಧ್ರುವನಾರಾಯಣ್ ಮನೆಗೆ ಆಗಮಿಸಿ ಸಂತಾಪ ಸೂಚಿಸಿದ್ದಾರೆ.
Veena Dhruvanarayan, 51, wife of late KPCC working president and former MP R. Dhruvanarayan, passed away in a private hospital in Mysuru on April 7. She was ailing for some time. Her demise comes less than a month after Mr Dhruvanarayan passed away following a heart attack on March 11. They have two sons, one of whom Darshan Dhruvanarayan has been fielded by the Congress from the Nanjangud constituency.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm