ಬ್ರೇಕಿಂಗ್ ನ್ಯೂಸ್
12-04-23 08:39 pm HK News Desk ಕರ್ನಾಟಕ
ತುಮಕೂರು, ಎ.12 : ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ತುಮಕೂರು ಜಿಲ್ಲೆಯ ಪ್ರಭಾವಿ ಮುಖಂಡ ಸೊಗಡು ಶಿವಣ್ಣ ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಮುನಿಸಿಕೊಂಡು ಪಕ್ಷಕ್ಕೆ ರಾಜಿನಾಮೆ ಘೋಷಣೆ ಮಾಡಿದ್ದಾರೆ.
ತುಮಕೂರಿನಲ್ಲಿ ಬೆಂಬಲಿಗರೊಂದಿಗೆ ಸಭೆ ನಡೆಸಿದ ಮಾಜಿ ಸಚಿವ ಸೊಗಡು ಶಿವಣ್ಣ ಪಕ್ಷಕ್ಕೆ ರಾಜಿನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದಾರೆ. ನಾನು ರಾಜೀನಾಮೆ ಕೊಡೋದು ಸತ್ಯ. ನೂರಕ್ಕೆ ನೂರು ಪಾಲು ನಾಳೆ ರಾಜೀನಾಮೆ ಕೊಡ್ತೀನಿ. ಚುನಾವಣೆಗಾಗಿ ಜೋಳಿಗೆ ಹಾಕಿಕೊಂಡು ನಿಂತ್ಕೋಳ್ತೀನಿ.
ನಮ್ಮ ಕ್ಷೇತ್ರದ ಮತದಾರ ದೇವರ ಸತ್ಯ ಮಾಡಿ ಹೇಳ್ತೀನಿ. ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತೀನಿ. ನನಗೆ ಇವತ್ತು ರಾತ್ರಿಯ ವರೆಗೆ ಸಮಯ ಬೇಕು. ನನ್ನ ಪಕ್ಷದ ಬಾವುಟಗಳು ನನ್ನ ಮನೆಯಲ್ಲಿವೆ. ನಾನು ಕೊನೆಯವರೆಗೂ ಅದಕ್ಕೆ ಗೌರವ ಕೊಡಬೇಕು. ಹೀಗಾಗಿ ಅವುಗಳನ್ನ ಬೇರೆ ಕಡೆಗೆ ಶಿಫ್ಟ್ ಮಾಡಬೇಕಿದೆ. ಅದಾದ ನಂತರ ರಾಜೀನಾಮೆ ಘೋಷಿಸುತ್ತೇನೆ.
ನಂತರ ನಿಮ್ಮ ಆಶಯದಂತೆಯೇ ಪಕ್ಷೇತರನಾಗಿ ಚುನಾವಣೆಗೆ ಸ್ಪರ್ಧಿಸುತ್ತೇನೆ. ನೀವೇನು ರಾಜೀನಾಮೆ ಪತ್ರಗಳಿಗೆ ಸಹಿ ಹಾಕಿ ಇಟ್ಟುಕೊಂಡಿದ್ದೀರಿ, ಅದನ್ನೆಲ್ಲ ಜಿಲ್ಲಾ ಕಚೇರಿಗೆ ಕೊಟ್ಟು ಬನ್ನಿ. ಅದನ್ನೆಲ್ಲ ಅವರ ಮುಖದ ಮೇಲೆ ಬಿಸಾಕಿ ಬನ್ನಿ. ನಾನು ಅಲ್ಲಿ ಬರಲ್ಲ. ಯಾಕಂದ್ರೆ ನಾನು ಇನ್ಮೇಲೆ ಅಲ್ಲಿಗೆ ಕಾಲು ಹಾಕಲ್ಲ ಎಂದು ಬೆಂಬಲಿಗರ ಮುಂದೆ ಖಡಕ್ ಮಾತುಗಳನ್ನು ಹೇಳಿದ ಶಿವಣ್ಣ ನಾಳೆಯೇ ಪಕ್ಷೇತರ ಸ್ಪರ್ಧೆ ಘೋಷಣೆ ಮಾಡುತ್ತೇನೆ ಎಂದರು.
Influential Lingayat Leader, Sogadu Shivanna quits Bjp in Tumkuru.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am