ಬ್ರೇಕಿಂಗ್ ನ್ಯೂಸ್
12-04-23 08:39 pm HK News Desk ಕರ್ನಾಟಕ
ತುಮಕೂರು, ಎ.12 : ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ತುಮಕೂರು ಜಿಲ್ಲೆಯ ಪ್ರಭಾವಿ ಮುಖಂಡ ಸೊಗಡು ಶಿವಣ್ಣ ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಮುನಿಸಿಕೊಂಡು ಪಕ್ಷಕ್ಕೆ ರಾಜಿನಾಮೆ ಘೋಷಣೆ ಮಾಡಿದ್ದಾರೆ.
ತುಮಕೂರಿನಲ್ಲಿ ಬೆಂಬಲಿಗರೊಂದಿಗೆ ಸಭೆ ನಡೆಸಿದ ಮಾಜಿ ಸಚಿವ ಸೊಗಡು ಶಿವಣ್ಣ ಪಕ್ಷಕ್ಕೆ ರಾಜಿನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದಾರೆ. ನಾನು ರಾಜೀನಾಮೆ ಕೊಡೋದು ಸತ್ಯ. ನೂರಕ್ಕೆ ನೂರು ಪಾಲು ನಾಳೆ ರಾಜೀನಾಮೆ ಕೊಡ್ತೀನಿ. ಚುನಾವಣೆಗಾಗಿ ಜೋಳಿಗೆ ಹಾಕಿಕೊಂಡು ನಿಂತ್ಕೋಳ್ತೀನಿ.
ನಮ್ಮ ಕ್ಷೇತ್ರದ ಮತದಾರ ದೇವರ ಸತ್ಯ ಮಾಡಿ ಹೇಳ್ತೀನಿ. ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತೀನಿ. ನನಗೆ ಇವತ್ತು ರಾತ್ರಿಯ ವರೆಗೆ ಸಮಯ ಬೇಕು. ನನ್ನ ಪಕ್ಷದ ಬಾವುಟಗಳು ನನ್ನ ಮನೆಯಲ್ಲಿವೆ. ನಾನು ಕೊನೆಯವರೆಗೂ ಅದಕ್ಕೆ ಗೌರವ ಕೊಡಬೇಕು. ಹೀಗಾಗಿ ಅವುಗಳನ್ನ ಬೇರೆ ಕಡೆಗೆ ಶಿಫ್ಟ್ ಮಾಡಬೇಕಿದೆ. ಅದಾದ ನಂತರ ರಾಜೀನಾಮೆ ಘೋಷಿಸುತ್ತೇನೆ.
ನಂತರ ನಿಮ್ಮ ಆಶಯದಂತೆಯೇ ಪಕ್ಷೇತರನಾಗಿ ಚುನಾವಣೆಗೆ ಸ್ಪರ್ಧಿಸುತ್ತೇನೆ. ನೀವೇನು ರಾಜೀನಾಮೆ ಪತ್ರಗಳಿಗೆ ಸಹಿ ಹಾಕಿ ಇಟ್ಟುಕೊಂಡಿದ್ದೀರಿ, ಅದನ್ನೆಲ್ಲ ಜಿಲ್ಲಾ ಕಚೇರಿಗೆ ಕೊಟ್ಟು ಬನ್ನಿ. ಅದನ್ನೆಲ್ಲ ಅವರ ಮುಖದ ಮೇಲೆ ಬಿಸಾಕಿ ಬನ್ನಿ. ನಾನು ಅಲ್ಲಿ ಬರಲ್ಲ. ಯಾಕಂದ್ರೆ ನಾನು ಇನ್ಮೇಲೆ ಅಲ್ಲಿಗೆ ಕಾಲು ಹಾಕಲ್ಲ ಎಂದು ಬೆಂಬಲಿಗರ ಮುಂದೆ ಖಡಕ್ ಮಾತುಗಳನ್ನು ಹೇಳಿದ ಶಿವಣ್ಣ ನಾಳೆಯೇ ಪಕ್ಷೇತರ ಸ್ಪರ್ಧೆ ಘೋಷಣೆ ಮಾಡುತ್ತೇನೆ ಎಂದರು.
Influential Lingayat Leader, Sogadu Shivanna quits Bjp in Tumkuru.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm