ಬ್ರೇಕಿಂಗ್ ನ್ಯೂಸ್
12-04-23 08:39 pm HK News Desk ಕರ್ನಾಟಕ
ತುಮಕೂರು, ಎ.12 : ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ತುಮಕೂರು ಜಿಲ್ಲೆಯ ಪ್ರಭಾವಿ ಮುಖಂಡ ಸೊಗಡು ಶಿವಣ್ಣ ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಮುನಿಸಿಕೊಂಡು ಪಕ್ಷಕ್ಕೆ ರಾಜಿನಾಮೆ ಘೋಷಣೆ ಮಾಡಿದ್ದಾರೆ.
ತುಮಕೂರಿನಲ್ಲಿ ಬೆಂಬಲಿಗರೊಂದಿಗೆ ಸಭೆ ನಡೆಸಿದ ಮಾಜಿ ಸಚಿವ ಸೊಗಡು ಶಿವಣ್ಣ ಪಕ್ಷಕ್ಕೆ ರಾಜಿನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದಾರೆ. ನಾನು ರಾಜೀನಾಮೆ ಕೊಡೋದು ಸತ್ಯ. ನೂರಕ್ಕೆ ನೂರು ಪಾಲು ನಾಳೆ ರಾಜೀನಾಮೆ ಕೊಡ್ತೀನಿ. ಚುನಾವಣೆಗಾಗಿ ಜೋಳಿಗೆ ಹಾಕಿಕೊಂಡು ನಿಂತ್ಕೋಳ್ತೀನಿ.
ನಮ್ಮ ಕ್ಷೇತ್ರದ ಮತದಾರ ದೇವರ ಸತ್ಯ ಮಾಡಿ ಹೇಳ್ತೀನಿ. ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತೀನಿ. ನನಗೆ ಇವತ್ತು ರಾತ್ರಿಯ ವರೆಗೆ ಸಮಯ ಬೇಕು. ನನ್ನ ಪಕ್ಷದ ಬಾವುಟಗಳು ನನ್ನ ಮನೆಯಲ್ಲಿವೆ. ನಾನು ಕೊನೆಯವರೆಗೂ ಅದಕ್ಕೆ ಗೌರವ ಕೊಡಬೇಕು. ಹೀಗಾಗಿ ಅವುಗಳನ್ನ ಬೇರೆ ಕಡೆಗೆ ಶಿಫ್ಟ್ ಮಾಡಬೇಕಿದೆ. ಅದಾದ ನಂತರ ರಾಜೀನಾಮೆ ಘೋಷಿಸುತ್ತೇನೆ.
ನಂತರ ನಿಮ್ಮ ಆಶಯದಂತೆಯೇ ಪಕ್ಷೇತರನಾಗಿ ಚುನಾವಣೆಗೆ ಸ್ಪರ್ಧಿಸುತ್ತೇನೆ. ನೀವೇನು ರಾಜೀನಾಮೆ ಪತ್ರಗಳಿಗೆ ಸಹಿ ಹಾಕಿ ಇಟ್ಟುಕೊಂಡಿದ್ದೀರಿ, ಅದನ್ನೆಲ್ಲ ಜಿಲ್ಲಾ ಕಚೇರಿಗೆ ಕೊಟ್ಟು ಬನ್ನಿ. ಅದನ್ನೆಲ್ಲ ಅವರ ಮುಖದ ಮೇಲೆ ಬಿಸಾಕಿ ಬನ್ನಿ. ನಾನು ಅಲ್ಲಿ ಬರಲ್ಲ. ಯಾಕಂದ್ರೆ ನಾನು ಇನ್ಮೇಲೆ ಅಲ್ಲಿಗೆ ಕಾಲು ಹಾಕಲ್ಲ ಎಂದು ಬೆಂಬಲಿಗರ ಮುಂದೆ ಖಡಕ್ ಮಾತುಗಳನ್ನು ಹೇಳಿದ ಶಿವಣ್ಣ ನಾಳೆಯೇ ಪಕ್ಷೇತರ ಸ್ಪರ್ಧೆ ಘೋಷಣೆ ಮಾಡುತ್ತೇನೆ ಎಂದರು.
Influential Lingayat Leader, Sogadu Shivanna quits Bjp in Tumkuru.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
21-05-26 02:49 pm
HK News Staffer
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
21-05-26 01:34 pm
HK News Staffer
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm