ಬ್ರೇಕಿಂಗ್ ನ್ಯೂಸ್
12-04-23 08:39 pm HK News Desk ಕರ್ನಾಟಕ
ತುಮಕೂರು, ಎ.12 : ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ತುಮಕೂರು ಜಿಲ್ಲೆಯ ಪ್ರಭಾವಿ ಮುಖಂಡ ಸೊಗಡು ಶಿವಣ್ಣ ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಮುನಿಸಿಕೊಂಡು ಪಕ್ಷಕ್ಕೆ ರಾಜಿನಾಮೆ ಘೋಷಣೆ ಮಾಡಿದ್ದಾರೆ.
ತುಮಕೂರಿನಲ್ಲಿ ಬೆಂಬಲಿಗರೊಂದಿಗೆ ಸಭೆ ನಡೆಸಿದ ಮಾಜಿ ಸಚಿವ ಸೊಗಡು ಶಿವಣ್ಣ ಪಕ್ಷಕ್ಕೆ ರಾಜಿನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದಾರೆ. ನಾನು ರಾಜೀನಾಮೆ ಕೊಡೋದು ಸತ್ಯ. ನೂರಕ್ಕೆ ನೂರು ಪಾಲು ನಾಳೆ ರಾಜೀನಾಮೆ ಕೊಡ್ತೀನಿ. ಚುನಾವಣೆಗಾಗಿ ಜೋಳಿಗೆ ಹಾಕಿಕೊಂಡು ನಿಂತ್ಕೋಳ್ತೀನಿ.
ನಮ್ಮ ಕ್ಷೇತ್ರದ ಮತದಾರ ದೇವರ ಸತ್ಯ ಮಾಡಿ ಹೇಳ್ತೀನಿ. ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತೀನಿ. ನನಗೆ ಇವತ್ತು ರಾತ್ರಿಯ ವರೆಗೆ ಸಮಯ ಬೇಕು. ನನ್ನ ಪಕ್ಷದ ಬಾವುಟಗಳು ನನ್ನ ಮನೆಯಲ್ಲಿವೆ. ನಾನು ಕೊನೆಯವರೆಗೂ ಅದಕ್ಕೆ ಗೌರವ ಕೊಡಬೇಕು. ಹೀಗಾಗಿ ಅವುಗಳನ್ನ ಬೇರೆ ಕಡೆಗೆ ಶಿಫ್ಟ್ ಮಾಡಬೇಕಿದೆ. ಅದಾದ ನಂತರ ರಾಜೀನಾಮೆ ಘೋಷಿಸುತ್ತೇನೆ.
ನಂತರ ನಿಮ್ಮ ಆಶಯದಂತೆಯೇ ಪಕ್ಷೇತರನಾಗಿ ಚುನಾವಣೆಗೆ ಸ್ಪರ್ಧಿಸುತ್ತೇನೆ. ನೀವೇನು ರಾಜೀನಾಮೆ ಪತ್ರಗಳಿಗೆ ಸಹಿ ಹಾಕಿ ಇಟ್ಟುಕೊಂಡಿದ್ದೀರಿ, ಅದನ್ನೆಲ್ಲ ಜಿಲ್ಲಾ ಕಚೇರಿಗೆ ಕೊಟ್ಟು ಬನ್ನಿ. ಅದನ್ನೆಲ್ಲ ಅವರ ಮುಖದ ಮೇಲೆ ಬಿಸಾಕಿ ಬನ್ನಿ. ನಾನು ಅಲ್ಲಿ ಬರಲ್ಲ. ಯಾಕಂದ್ರೆ ನಾನು ಇನ್ಮೇಲೆ ಅಲ್ಲಿಗೆ ಕಾಲು ಹಾಕಲ್ಲ ಎಂದು ಬೆಂಬಲಿಗರ ಮುಂದೆ ಖಡಕ್ ಮಾತುಗಳನ್ನು ಹೇಳಿದ ಶಿವಣ್ಣ ನಾಳೆಯೇ ಪಕ್ಷೇತರ ಸ್ಪರ್ಧೆ ಘೋಷಣೆ ಮಾಡುತ್ತೇನೆ ಎಂದರು.
Influential Lingayat Leader, Sogadu Shivanna quits Bjp in Tumkuru.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm