ಬ್ರೇಕಿಂಗ್ ನ್ಯೂಸ್
12-04-23 11:44 pm HK News Desk ಕರ್ನಾಟಕ
ಉಡುಪಿ, ಎ.12: ಅಸೆಂಬ್ಲಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು 23 ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರಿಗೆ ಆರೆಸ್ಸೆಸ್ ಹಿನ್ನೆಲೆಯ ಗುರುರಾಜ್ ಗಂಟಿಹೊಳೆ ಅವರಿಗೆ ಟಿಕೆಟ್ ನೀಡಲಾಗಿದೆ. ಬೈಂದೂರು ಕ್ಷೇತ್ರದ ಹಾಲಿ ಶಾಸಕ ಸುಕುಮಾರ ಶೆಟ್ಟಿಗೆ ಕೊಕ್ ನೀಡಲಾಗಿದ್ದು ಅವರ ಬದಲು ಗುರುರಾಜ್ ಗೆ ಮಣೆ ಹಾಕಲಾಗಿದೆ.
ಆರೆಸ್ಸೆಸ್ ಪೂರ್ಣಾವಧಿ ಪ್ರಚಾರಕ್ ಆಗಿದ್ದ ಗುರುರಾಜ್, ಬಳಿಕ ಬಿಜೆಪಿ ಸೇರ್ಪಡೆಗೊಂಡು ಉಡುಪಿ ಜಿಲ್ಲಾ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಬಂಟ ಸಮುದಾಯದ ವ್ಯಕ್ತಿಯಾಗಿದ್ದು ಬೈಂದೂರು ತಾಲೂಕಿನ ಗಂಟಿಹೊಳೆಯವರು. ಪತ್ರಿಕೋದ್ಯಮದಲ್ಲಿ ಎಂಸಿಜೆ ಪದವಿ ಪಡೆದಿದ್ದಾರೆ. ಕರಾವಳಿಯ ಎರಡು ಜಿಲ್ಲೆಗಳಲ್ಲಿ ಬಿಜೆಪಿ ಮೊದಲ ಪಟ್ಟಿಯಲ್ಲಿ ಬೈಂದೂರು ಬಿಟ್ಟು ಉಳಿದೆಲ್ಲ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು.
ಉಳಿದಂತೆ, ಮೂಡಿಗೆರೆ ಕ್ಷೇತ್ರದಲ್ಲಿ ಹಾಲಿ ಶಾಸಕ ಕುಮಾರಸ್ವಾಮಿ ಬದಲು ದೀಪಕ್ ದೊಡ್ಡಯ್ಯ ಟಿಕೆಟ್ ಪಡೆದಿದ್ದಾರೆ. ಜನಾರ್ದನ ರೆಡ್ಡಿ ಸ್ಪರ್ಧಿಸುವ ಗಂಗಾವತಿಯಲ್ಲಿ ಪರಣ್ಣ ಮುನವಳ್ಳಿ ಟಿಕೆಟ್ ಪಡೆದಿದ್ದಾರೆ.
Second list of BJP candidates for Karnataka Elections
— News Arena India (@NewsArenaIndia) April 12, 2023
BJP announced candidates for Jalandhar & Jharsuguda bypolls also. pic.twitter.com/5xn0VAGQVS
Karnataka BJP Second List Announced, Gururaj Gantihole gets Byndoor MLA Ticket, Deepak Doddaiah for Mudigere.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 07:19 pm
Mangalore Correspondent
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
15-07-25 06:52 pm
Bangalore Correspondent
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am