ಬ್ರೇಕಿಂಗ್ ನ್ಯೂಸ್
12-04-23 11:44 pm HK News Desk ಕರ್ನಾಟಕ
ಉಡುಪಿ, ಎ.12: ಅಸೆಂಬ್ಲಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು 23 ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರಿಗೆ ಆರೆಸ್ಸೆಸ್ ಹಿನ್ನೆಲೆಯ ಗುರುರಾಜ್ ಗಂಟಿಹೊಳೆ ಅವರಿಗೆ ಟಿಕೆಟ್ ನೀಡಲಾಗಿದೆ. ಬೈಂದೂರು ಕ್ಷೇತ್ರದ ಹಾಲಿ ಶಾಸಕ ಸುಕುಮಾರ ಶೆಟ್ಟಿಗೆ ಕೊಕ್ ನೀಡಲಾಗಿದ್ದು ಅವರ ಬದಲು ಗುರುರಾಜ್ ಗೆ ಮಣೆ ಹಾಕಲಾಗಿದೆ.
ಆರೆಸ್ಸೆಸ್ ಪೂರ್ಣಾವಧಿ ಪ್ರಚಾರಕ್ ಆಗಿದ್ದ ಗುರುರಾಜ್, ಬಳಿಕ ಬಿಜೆಪಿ ಸೇರ್ಪಡೆಗೊಂಡು ಉಡುಪಿ ಜಿಲ್ಲಾ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಬಂಟ ಸಮುದಾಯದ ವ್ಯಕ್ತಿಯಾಗಿದ್ದು ಬೈಂದೂರು ತಾಲೂಕಿನ ಗಂಟಿಹೊಳೆಯವರು. ಪತ್ರಿಕೋದ್ಯಮದಲ್ಲಿ ಎಂಸಿಜೆ ಪದವಿ ಪಡೆದಿದ್ದಾರೆ. ಕರಾವಳಿಯ ಎರಡು ಜಿಲ್ಲೆಗಳಲ್ಲಿ ಬಿಜೆಪಿ ಮೊದಲ ಪಟ್ಟಿಯಲ್ಲಿ ಬೈಂದೂರು ಬಿಟ್ಟು ಉಳಿದೆಲ್ಲ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು.
ಉಳಿದಂತೆ, ಮೂಡಿಗೆರೆ ಕ್ಷೇತ್ರದಲ್ಲಿ ಹಾಲಿ ಶಾಸಕ ಕುಮಾರಸ್ವಾಮಿ ಬದಲು ದೀಪಕ್ ದೊಡ್ಡಯ್ಯ ಟಿಕೆಟ್ ಪಡೆದಿದ್ದಾರೆ. ಜನಾರ್ದನ ರೆಡ್ಡಿ ಸ್ಪರ್ಧಿಸುವ ಗಂಗಾವತಿಯಲ್ಲಿ ಪರಣ್ಣ ಮುನವಳ್ಳಿ ಟಿಕೆಟ್ ಪಡೆದಿದ್ದಾರೆ.
Second list of BJP candidates for Karnataka Elections
— News Arena India (@NewsArenaIndia) April 12, 2023
BJP announced candidates for Jalandhar & Jharsuguda bypolls also. pic.twitter.com/5xn0VAGQVS
Karnataka BJP Second List Announced, Gururaj Gantihole gets Byndoor MLA Ticket, Deepak Doddaiah for Mudigere.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm