ಬ್ರೇಕಿಂಗ್ ನ್ಯೂಸ್
12-04-23 11:44 pm HK News Desk ಕರ್ನಾಟಕ
ಉಡುಪಿ, ಎ.12: ಅಸೆಂಬ್ಲಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು 23 ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರಿಗೆ ಆರೆಸ್ಸೆಸ್ ಹಿನ್ನೆಲೆಯ ಗುರುರಾಜ್ ಗಂಟಿಹೊಳೆ ಅವರಿಗೆ ಟಿಕೆಟ್ ನೀಡಲಾಗಿದೆ. ಬೈಂದೂರು ಕ್ಷೇತ್ರದ ಹಾಲಿ ಶಾಸಕ ಸುಕುಮಾರ ಶೆಟ್ಟಿಗೆ ಕೊಕ್ ನೀಡಲಾಗಿದ್ದು ಅವರ ಬದಲು ಗುರುರಾಜ್ ಗೆ ಮಣೆ ಹಾಕಲಾಗಿದೆ.
ಆರೆಸ್ಸೆಸ್ ಪೂರ್ಣಾವಧಿ ಪ್ರಚಾರಕ್ ಆಗಿದ್ದ ಗುರುರಾಜ್, ಬಳಿಕ ಬಿಜೆಪಿ ಸೇರ್ಪಡೆಗೊಂಡು ಉಡುಪಿ ಜಿಲ್ಲಾ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಬಂಟ ಸಮುದಾಯದ ವ್ಯಕ್ತಿಯಾಗಿದ್ದು ಬೈಂದೂರು ತಾಲೂಕಿನ ಗಂಟಿಹೊಳೆಯವರು. ಪತ್ರಿಕೋದ್ಯಮದಲ್ಲಿ ಎಂಸಿಜೆ ಪದವಿ ಪಡೆದಿದ್ದಾರೆ. ಕರಾವಳಿಯ ಎರಡು ಜಿಲ್ಲೆಗಳಲ್ಲಿ ಬಿಜೆಪಿ ಮೊದಲ ಪಟ್ಟಿಯಲ್ಲಿ ಬೈಂದೂರು ಬಿಟ್ಟು ಉಳಿದೆಲ್ಲ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು.
ಉಳಿದಂತೆ, ಮೂಡಿಗೆರೆ ಕ್ಷೇತ್ರದಲ್ಲಿ ಹಾಲಿ ಶಾಸಕ ಕುಮಾರಸ್ವಾಮಿ ಬದಲು ದೀಪಕ್ ದೊಡ್ಡಯ್ಯ ಟಿಕೆಟ್ ಪಡೆದಿದ್ದಾರೆ. ಜನಾರ್ದನ ರೆಡ್ಡಿ ಸ್ಪರ್ಧಿಸುವ ಗಂಗಾವತಿಯಲ್ಲಿ ಪರಣ್ಣ ಮುನವಳ್ಳಿ ಟಿಕೆಟ್ ಪಡೆದಿದ್ದಾರೆ.
Second list of BJP candidates for Karnataka Elections
— News Arena India (@NewsArenaIndia) April 12, 2023
BJP announced candidates for Jalandhar & Jharsuguda bypolls also. pic.twitter.com/5xn0VAGQVS
Karnataka BJP Second List Announced, Gururaj Gantihole gets Byndoor MLA Ticket, Deepak Doddaiah for Mudigere.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm