ಬ್ರೇಕಿಂಗ್ ನ್ಯೂಸ್
12-04-23 11:44 pm HK News Desk ಕರ್ನಾಟಕ
ಉಡುಪಿ, ಎ.12: ಅಸೆಂಬ್ಲಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು 23 ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರಿಗೆ ಆರೆಸ್ಸೆಸ್ ಹಿನ್ನೆಲೆಯ ಗುರುರಾಜ್ ಗಂಟಿಹೊಳೆ ಅವರಿಗೆ ಟಿಕೆಟ್ ನೀಡಲಾಗಿದೆ. ಬೈಂದೂರು ಕ್ಷೇತ್ರದ ಹಾಲಿ ಶಾಸಕ ಸುಕುಮಾರ ಶೆಟ್ಟಿಗೆ ಕೊಕ್ ನೀಡಲಾಗಿದ್ದು ಅವರ ಬದಲು ಗುರುರಾಜ್ ಗೆ ಮಣೆ ಹಾಕಲಾಗಿದೆ.
ಆರೆಸ್ಸೆಸ್ ಪೂರ್ಣಾವಧಿ ಪ್ರಚಾರಕ್ ಆಗಿದ್ದ ಗುರುರಾಜ್, ಬಳಿಕ ಬಿಜೆಪಿ ಸೇರ್ಪಡೆಗೊಂಡು ಉಡುಪಿ ಜಿಲ್ಲಾ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಬಂಟ ಸಮುದಾಯದ ವ್ಯಕ್ತಿಯಾಗಿದ್ದು ಬೈಂದೂರು ತಾಲೂಕಿನ ಗಂಟಿಹೊಳೆಯವರು. ಪತ್ರಿಕೋದ್ಯಮದಲ್ಲಿ ಎಂಸಿಜೆ ಪದವಿ ಪಡೆದಿದ್ದಾರೆ. ಕರಾವಳಿಯ ಎರಡು ಜಿಲ್ಲೆಗಳಲ್ಲಿ ಬಿಜೆಪಿ ಮೊದಲ ಪಟ್ಟಿಯಲ್ಲಿ ಬೈಂದೂರು ಬಿಟ್ಟು ಉಳಿದೆಲ್ಲ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು.

ಉಳಿದಂತೆ, ಮೂಡಿಗೆರೆ ಕ್ಷೇತ್ರದಲ್ಲಿ ಹಾಲಿ ಶಾಸಕ ಕುಮಾರಸ್ವಾಮಿ ಬದಲು ದೀಪಕ್ ದೊಡ್ಡಯ್ಯ ಟಿಕೆಟ್ ಪಡೆದಿದ್ದಾರೆ. ಜನಾರ್ದನ ರೆಡ್ಡಿ ಸ್ಪರ್ಧಿಸುವ ಗಂಗಾವತಿಯಲ್ಲಿ ಪರಣ್ಣ ಮುನವಳ್ಳಿ ಟಿಕೆಟ್ ಪಡೆದಿದ್ದಾರೆ.
Second list of BJP candidates for Karnataka Elections
— News Arena India (@NewsArenaIndia) April 12, 2023
BJP announced candidates for Jalandhar & Jharsuguda bypolls also. pic.twitter.com/5xn0VAGQVS
Karnataka BJP Second List Announced, Gururaj Gantihole gets Byndoor MLA Ticket, Deepak Doddaiah for Mudigere.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm