ಬ್ರೇಕಿಂಗ್ ನ್ಯೂಸ್
13-04-23 02:52 pm Bangalore Correspondent ಕರ್ನಾಟಕ
ಬೆಂಗಳೂರು, ಎ.13: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಇದರಲ್ಲೂ ಹಲವು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.
ಟಿಕೆಟ್ ವಂಚಿತ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಟಿಕೆಟ್ ಕೈತಪ್ಪಿದ್ದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಎಂಪಿ ಕುಮಾರಸ್ವಾಮಿ ಅವರು, ನನಗೆ ಮೂಡಿಗೆರೆ ಕ್ಷೇತ್ರದ ಟಿಕೆಟ್ ತಪ್ಪಲು ಸಿ.ಟಿ.ರವಿ ಕಾರಣ ಎಂದು ಆರೋಪಿಸಿದ್ದಾರೆ.

ಸಿಟಿ ರವಿ ಅವರಿಗೆ ನಿಷ್ಠರಾಗಿ ಹೋಗಬೇಕು, ಅದು ನನ್ನಿಂದ ಸಾಧ್ಯವಿಲ್ಲ. ರಾಜ್ಯದಲ್ಲಿ ಬಿಜೆಪಿ ನೆಲಕಚ್ಚಲು ಸಿ.ಟಿ.ರವಿ ಕಾರಣ ಆಗುತ್ತಾರೆ. ದೆಹಲಿಯಲ್ಲಿ ಶಾಸಕ ಸಿ.ಟಿ.ರವಿ ಕಣ್ಣಾಮುಚ್ಚಾಲೆ ಆಟ ಆಡಿದ್ದಾರೆ. ಬಿಎಸ್ ಯಡಿಯೂರಪ್ಪ ಅವರು ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡ್ರೆ 50 ಸ್ಥಾನವೂ ಬರಲ್ಲ. ಬಿಜೆಪಿ ಸಿ.ಟಿ ರವಿಯನ್ನು ನಂಬಿಕೊಂಡು ಹೋದರೆ ಮುಂದಿನ ದಿನಗಳಲ್ಲಿ ಅನುಭವಿಸುತ್ತದೆ. ಸಿಟಿ ರವಿ ಓದ್ಕೊಂಡು ಬಂದಿಲ್ಲ. ಸಂಘ ಪರಿವಾರದ ಜೊತೆ ಇದ್ದು ಮಾತನಾಡುವುದನ್ನು ಕಲಿತುಕೊಂಡಿದ್ದಾನೆ ಎಂದು ವಾಗ್ದಾಳಿ ನಡೆಸಿದರು. ಹೈಕಮಾಂಡ್ಗೆ ನನ್ನ ಬಗ್ಗೆ ತಪ್ಪು ವರದಿ ಕೊಟ್ಟಿದ್ದಾರೆ. ವೈಯಕ್ತಿಕ ಕಾರಣಕ್ಕೆ ರಾಜಕಾರಣ ಮಾಡುತ್ತಿದ್ದಾರೆ. ಕೆಲ ರಾಜ್ಯ ನಾಯಕರೇ ಇದಕ್ಕೆ ಕಾರಣ.
ಸಿಟಿ ರವಿ ಕೈವಾಡ ಇದೆ ಅನ್ನೋದು ಸ್ಪಷ್ಟವಾಗಿ ತಿಳಿದಿದೆ. ಹೈಕಮಾಂಡ್ ಮುಂದೆ ನನ್ನ ಬಗ್ಗೆ ಇಲ್ಲಸಲ್ಲದ್ದನ್ನು ಹೇಳಿ ಟಿಕೆಟ್ ತಪ್ಪಿಸಿದ್ದಾರೆ. ಬಿಜೆಪಿ ಮುಗಿಸುವವರೆಗೂ ಸಿ.ಟಿ ರವಿ ವಿಶ್ರಾಂತಿ ಪಡೆಯುವುದಿಲ್ಲ. ಪಕ್ಷಕ್ಕೆ ಇದು ಮುಂದೇ ಗೊತ್ತಾಗುತ್ತದೆ ಎಂದು ಗುಡುಗಿದರು. ಪಕ್ಷಕ್ಕೆ ನಾನು ಏನು ಅನ್ಯಾಯ ಮಾಡಿದ್ದೇನೆ. ಜನರ ಸೇವೆ ಮಾಡುವ ಶಕ್ತಿ ಇನ್ನೂ ಇದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
Mudigere MLA M.P. Kumaraswamy submitted his resignation from the primary membership of the BJP to party State unit president Nalin Kumar Kateel. He took this decision after being denied the ticket to contest from Mudigere constituency in Chikkamagaluru district for the Assembly elections in Karnataka, which are scheduled on May 10.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am