ಬ್ರೇಕಿಂಗ್ ನ್ಯೂಸ್
14-04-23 10:16 am HK News Desk ಕರ್ನಾಟಕ
ಶಿರಸಿ, ಎ.14: ನಾನು ನನ್ನ ಕಾರ್ಯಕರ್ತರಿಗೆ ಮೋಸ ಮಾಡಲು ಸಾಧ್ಯವಿಲ್ಲ. ಪುನಃ ಸ್ಪರ್ಧೆ ಮನಸ್ಸೂ ಇದೆ ಜೊತೆಗೆ ವಯಸ್ಸೂ ಇದೆ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿದರು.
ಶಿರಸಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿಯಲ್ಲಿ ಗುರುವಾರ ರಾತ್ರಿ ರಾಜೀನಾಮೆ ಸಲ್ಲಿಸಿ ಸುದ್ದಿಗಾರರ ಜೊತೆ ಮಾತನಾಡಿದರು. ಸ್ವತಂತ್ರವಾಗಿ ನಿಲ್ಲಬೇಕು ಎಂಬ ಮನಸ್ಸಿದೆ ಆದರೆ ಚಿಹ್ನೆ ಬೇಕಾಗಿದೆ ಎಂಬ ಮಾತೂ ಇದೆ. ರಾಜೀನಾಮೆ ಕೊಟ್ಟ ನಂತರ ಎರಡು ದಿನದಲ್ಲಿ ಬೆಂಬಲಿಗರ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದರು. 2008ರಲ್ಲಿ, 2013ರಲ್ಲಿ ಸ್ವತಂತ್ರವಾಗಿ ನಿಂತಿದ್ದೆ.

2018ರಲ್ಲಿ ಬಿಜೆಪಿ ಸೇರಿದೆ. ಆಗ ಅಧಿಕಾರಕ್ಕೆ ಬರಲು ಕಾರಣ ಇರಬಹುದು. ಆದರೆ, ಈಗ ಟಿಕೆಟ್ ಗೆ ಸಾಮಾಜಿಕ ನ್ಯಾಯ ಎಂದು ಬಿಜೆಪಿಯವರು ಪ್ರಸ್ತಾಪ ಮಾಡಿದ್ದಾರೆ. ಯಡಿಯೂರಪ್ಪ ಅವರ ಶಿಷ್ಯ ಹಾಗೂ ಅವರ ಮಗ ವಿಜಯೇಂದ್ರರ ಗೆಳೆಯಗೆ ಟಿಕೆಟ್ ಕೊಟ್ಟಿದ್ದಾರೆ. ನಾನು ಅದರ ಬಗ್ಗೆ ಮಾತನಾಡುವದಿಲ್ಲ ಎಂದರು.
ಯಾರಿಗೆ ಟೀಕೆ ಮಾಡಿ ಏನು ಪ್ರಯೋಜನವಿಲ್ಲ. ಜೆಡಿಎಸ್ ಹಾಗೂ ಎನ್ ಪಿಪಿ, ರೆಡ್ಡಿ ಪಕ್ಷದಿಂದಲೂ ಪಕ್ಷಕ್ಕೆ ಬರುವಂತೆ ಹೇಳುತ್ತಿದ್ದಾರೆ ಎಂದರು. ಇತ್ತ ಬಿಜೆಪಿ ಅಸಮಾಧಾನಿತರಿಗೆ ಗಾಳ ಹಾಕುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಪಕ್ಷಕ್ಕೆ ಸೆಳೆಯಲು ಪ್ರಯತ್ನ ನಡೆಸಿದ್ದು, ಜನಾರ್ದನ ರೆಡ್ಡಿ ಸ್ಥಾಪಿಸಿರುವ ಕೆಆರ್ಪಿಪಿ ಪಕ್ಷದಿಂದ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಗೂಳಿಹಟ್ಟಿ ಶೇಖರ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
BJP leader Goolihatti Shekhar submitted his resignation to Legislative Assembly Speaker Vishweshwar Hegde Kageri at the latter’s residence in Sirsi on Thursday night. Shekhar also resigned from the primary membership of the BJP after he was denied a ticket in the Karnataka Assembly elections.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm