ಬ್ರೇಕಿಂಗ್ ನ್ಯೂಸ್
14-04-23 10:59 pm HK News Desk ಕರ್ನಾಟಕ
ಕಾರವಾರ, ಎ.14 : ಕುಮಟಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ತನ್ನ ಪುತ್ರ ನಿವೇದಿತಾ ಆಳ್ವಾಗೆ ಸಿಗೋದು ಖಚಿತ ಎಂದು ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ ಹೇಳಿದ್ದಾರೆ. ಪುತ್ರ ನಿವೇದಿತಾ ಆಳ್ವಾಗೆ ಕಾಂಗ್ರೆಸ್ ಟಿಕೆಟ್ ಖಚಿತಗೊಂಡಿರುವ ಬಗ್ಗೆ ಮಾರ್ಗರೆಟ್ ಸುಳಿವು ನೀಡಿದ್ದಾರೆ.
ಐವತ್ತು ವರ್ಷದಿಂದ ರಾಜಕೀಯವಾಗಿ ಎಲ್ಲಾ ಸೇವೆ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದೇನೆ. ಈ ಬಾರಿ ಒಮ್ಮೆ ಅವಕಾಶ ನೀಡಿ, ಗೆಲ್ಲಿಸಿ ತನ್ನಿ ಎಂದು ಆಳ್ವಾ ಮತದಾರರಲ್ಲಿ ಮನವಿ ಮಾಡಿದ್ದಾರೆ. 81ನೇ ವರ್ಷದ ಹುಟ್ಟುಹಬ್ಬದ ಆಚರಣೆ ವೇಳೆ ಮಾರ್ಗರೇಟ್ ಈ ಸುಳಿವು ನೀಡಿದ್ದಾರೆ. ಕುಮಟಾ ತಾಲೂಕಿನ ಮೊರಬಾ ಗ್ರಾಮದಲ್ಲಿ ಮಾರ್ಗರೆಟ್ ಆಳ್ವಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಚುನಾವಣೆ ಕಾರಣಕ್ಕೆ ಮೊರಬಾ ಗ್ರಾಮದಲ್ಲಿ ಪ್ರತ್ಯೇಕ ಬಾಡಿಗೆ ಮನೆ ಮಾಡಿರುವ ಆಳ್ವಾ, ಒಂದು ತಿಂಗಳ ಕಾಲ ಇಲ್ಲೇ ಇರುತ್ತೇನೆ ಎಂಬ ಸುಳಿವು ನೀಡಿದ್ದಾರೆ. ಪುತ್ರ ನಿವೇದಿತಾ ಆಳ್ವಾ ಪರ ಪ್ರಚಾರಕ್ಕಾಗಿ ಮೊರಬಾದಲ್ಲಿ ವಾಸ್ತವ್ಯ ಮಾಡಿದ್ದಾರೆ.
ನಿವೇದಿತಾ ಆಳ್ವಾಗೆ ಕುಮಟಾದಲ್ಲಿ ಟಿಕೆಟ್ ಫಿಕ್ಸ್ ಆಗಿದ್ದು ಘೋಷಣೆ ಮಾತ್ರ ಬಾಕಿ ಎನ್ನಲಾಗುತ್ತಿದೆ. ಟಿಕೆಟ್ ಖಚಿತಪಡಿಸಿಯೇ ಮಾರ್ಗರೆಟ್ ಕ್ಷೇತ್ರಕ್ಕೆ ಆಗಮಿಸಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
Congress ticket for Nivedith Alva son of Margaret Alva in Kumta is fixed.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 02:23 pm
HK News Desk
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
08-02-25 10:46 pm
Mangalore Correspondent
Mines, Krishnaveni Mangalore, Dinesh gundrao;...
08-02-25 01:08 pm
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
08-02-25 10:16 pm
Bangalore Correspondent
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am