ಬ್ರೇಕಿಂಗ್ ನ್ಯೂಸ್
26-10-20 03:36 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 26: ರೈತ ಹೋರಾಟಗಾರ, ಕಮ್ಯುನಿಸ್ಟ್ ಪಕ್ಷದ ನಾಯಕ ಮಾರುತಿ ಮಾನ್ಪಡೆ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕಾರಣ. ತಮ್ಮ ಸ್ವಾರ್ಥಕ್ಕಾಗಿ ಭೂಸುಧಾರಣೆ ಕಾಯ್ದೆಯನ್ನು ವಿರೋಧಿಸಿ ಬೆಂಗಳೂರಿನಲ್ಲಿ ರೈತರನ್ನು ಸೇರಿಸಿದರು. ರೈತ ಮುಖಂಡ ಮಾರುತಿ ಮಾನ್ಪಡೆ ಮೂಲಕ ಈ ಕೆಲಸವನ್ನು ಮಾಡಿಸಿ, ಅವರಿಗೆ ಕೊರೊನಾ ಸೋಂಕು ತಗಲುವಂತೆ ಮಾಡಿದರು...
ಹೀಗೆಂದು ಗಂಭೀರ ಆರೋಪ ಮಾಡಿದ್ದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ. ಮಾಧ್ಯಮದ ಜೊತೆ ಮಾತನಾಡಿದ ಸಂದರ್ಭದಲ್ಲಿ ಮಾರುತಿ ಮಾನ್ಪಡೆ ವಿಷಯ ಪ್ರಸ್ತಾಪಿಸಿ, ಕೋವಿಡ್ ಸೋಂಕಿಗೆ ಮಾನ್ಪಡೆ ಬಲಿಯಾಗಿರುವುದಕ್ಕೆ ಡಿಕೆಶಿ ಮತ್ತು ಸಿದ್ದರಾಮಯ್ಯರೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



ರೈತ ನಾಯಕ ಮಾರುತಿ ಮಾನ್ಪಡೆ ಹಳ್ಳಿಗಳಿಂದ ರೈತರನ್ನು ಕರೆದುಕೊಂಡು ಬಂದು ಹೋರಾಟದಲ್ಲಿ ಭಾಗಿಯಾದರು. ಹಾಗಾಗಿ ಅವರಿಗೆ ಕೊರೊನಾ ಸೋಂಕು ತಗಲಿತು. ರೈತ ಹೋರಾಟದ ನೆಪದಲ್ಲಿ ಕಾಂಗ್ರೆಸ್ ಕೊರೊನಾ ಹರಡುವಂತೆ ಮಾಡಿತ್ತು. ಇದರಿಂದಾಗಿ ಮಾನ್ಪಡೆ ಸಾವಿಗೆ ಕಾಂಗ್ರೆಸ್ ಮುಖಂಡರೇ ಕಾರಣ ಎಂದು ಆರೋಪಿಸಿದರು.
ಇತ್ತೀಚೆಗೆ ಕೇಂದ್ರ ಸರಕಾರದ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ರೈತ ಚಳವಳಿಯಲ್ಲಿ ಮಾರುತಿ ಮಾನ್ಪಡೆ ಭಾಗವಹಿಸಿದ್ದರು. ಸೋಂಕಿಗೆ ಒಳಗಾಗಿದ್ದ ಅವರನ್ನು ಆಂಧ್ರಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ, ಅಲ್ಲಿ ಅವರು ಸಾವನ್ನಪ್ಪಿದ್ದರು.
Dk Shivakumar and Siddaramaiah are solely accountable for the death of Communist Leader Maruti Manpade alleges Central Minister D. V. Sadananda Gowda.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm