ಬ್ರೇಕಿಂಗ್ ನ್ಯೂಸ್
26-10-20 03:36 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 26: ರೈತ ಹೋರಾಟಗಾರ, ಕಮ್ಯುನಿಸ್ಟ್ ಪಕ್ಷದ ನಾಯಕ ಮಾರುತಿ ಮಾನ್ಪಡೆ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕಾರಣ. ತಮ್ಮ ಸ್ವಾರ್ಥಕ್ಕಾಗಿ ಭೂಸುಧಾರಣೆ ಕಾಯ್ದೆಯನ್ನು ವಿರೋಧಿಸಿ ಬೆಂಗಳೂರಿನಲ್ಲಿ ರೈತರನ್ನು ಸೇರಿಸಿದರು. ರೈತ ಮುಖಂಡ ಮಾರುತಿ ಮಾನ್ಪಡೆ ಮೂಲಕ ಈ ಕೆಲಸವನ್ನು ಮಾಡಿಸಿ, ಅವರಿಗೆ ಕೊರೊನಾ ಸೋಂಕು ತಗಲುವಂತೆ ಮಾಡಿದರು...
ಹೀಗೆಂದು ಗಂಭೀರ ಆರೋಪ ಮಾಡಿದ್ದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ. ಮಾಧ್ಯಮದ ಜೊತೆ ಮಾತನಾಡಿದ ಸಂದರ್ಭದಲ್ಲಿ ಮಾರುತಿ ಮಾನ್ಪಡೆ ವಿಷಯ ಪ್ರಸ್ತಾಪಿಸಿ, ಕೋವಿಡ್ ಸೋಂಕಿಗೆ ಮಾನ್ಪಡೆ ಬಲಿಯಾಗಿರುವುದಕ್ಕೆ ಡಿಕೆಶಿ ಮತ್ತು ಸಿದ್ದರಾಮಯ್ಯರೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



ರೈತ ನಾಯಕ ಮಾರುತಿ ಮಾನ್ಪಡೆ ಹಳ್ಳಿಗಳಿಂದ ರೈತರನ್ನು ಕರೆದುಕೊಂಡು ಬಂದು ಹೋರಾಟದಲ್ಲಿ ಭಾಗಿಯಾದರು. ಹಾಗಾಗಿ ಅವರಿಗೆ ಕೊರೊನಾ ಸೋಂಕು ತಗಲಿತು. ರೈತ ಹೋರಾಟದ ನೆಪದಲ್ಲಿ ಕಾಂಗ್ರೆಸ್ ಕೊರೊನಾ ಹರಡುವಂತೆ ಮಾಡಿತ್ತು. ಇದರಿಂದಾಗಿ ಮಾನ್ಪಡೆ ಸಾವಿಗೆ ಕಾಂಗ್ರೆಸ್ ಮುಖಂಡರೇ ಕಾರಣ ಎಂದು ಆರೋಪಿಸಿದರು.
ಇತ್ತೀಚೆಗೆ ಕೇಂದ್ರ ಸರಕಾರದ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ರೈತ ಚಳವಳಿಯಲ್ಲಿ ಮಾರುತಿ ಮಾನ್ಪಡೆ ಭಾಗವಹಿಸಿದ್ದರು. ಸೋಂಕಿಗೆ ಒಳಗಾಗಿದ್ದ ಅವರನ್ನು ಆಂಧ್ರಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ, ಅಲ್ಲಿ ಅವರು ಸಾವನ್ನಪ್ಪಿದ್ದರು.
Dk Shivakumar and Siddaramaiah are solely accountable for the death of Communist Leader Maruti Manpade alleges Central Minister D. V. Sadananda Gowda.
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm