ಬ್ರೇಕಿಂಗ್ ನ್ಯೂಸ್
26-10-20 03:36 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 26: ರೈತ ಹೋರಾಟಗಾರ, ಕಮ್ಯುನಿಸ್ಟ್ ಪಕ್ಷದ ನಾಯಕ ಮಾರುತಿ ಮಾನ್ಪಡೆ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕಾರಣ. ತಮ್ಮ ಸ್ವಾರ್ಥಕ್ಕಾಗಿ ಭೂಸುಧಾರಣೆ ಕಾಯ್ದೆಯನ್ನು ವಿರೋಧಿಸಿ ಬೆಂಗಳೂರಿನಲ್ಲಿ ರೈತರನ್ನು ಸೇರಿಸಿದರು. ರೈತ ಮುಖಂಡ ಮಾರುತಿ ಮಾನ್ಪಡೆ ಮೂಲಕ ಈ ಕೆಲಸವನ್ನು ಮಾಡಿಸಿ, ಅವರಿಗೆ ಕೊರೊನಾ ಸೋಂಕು ತಗಲುವಂತೆ ಮಾಡಿದರು...
ಹೀಗೆಂದು ಗಂಭೀರ ಆರೋಪ ಮಾಡಿದ್ದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ. ಮಾಧ್ಯಮದ ಜೊತೆ ಮಾತನಾಡಿದ ಸಂದರ್ಭದಲ್ಲಿ ಮಾರುತಿ ಮಾನ್ಪಡೆ ವಿಷಯ ಪ್ರಸ್ತಾಪಿಸಿ, ಕೋವಿಡ್ ಸೋಂಕಿಗೆ ಮಾನ್ಪಡೆ ಬಲಿಯಾಗಿರುವುದಕ್ಕೆ ಡಿಕೆಶಿ ಮತ್ತು ಸಿದ್ದರಾಮಯ್ಯರೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



ರೈತ ನಾಯಕ ಮಾರುತಿ ಮಾನ್ಪಡೆ ಹಳ್ಳಿಗಳಿಂದ ರೈತರನ್ನು ಕರೆದುಕೊಂಡು ಬಂದು ಹೋರಾಟದಲ್ಲಿ ಭಾಗಿಯಾದರು. ಹಾಗಾಗಿ ಅವರಿಗೆ ಕೊರೊನಾ ಸೋಂಕು ತಗಲಿತು. ರೈತ ಹೋರಾಟದ ನೆಪದಲ್ಲಿ ಕಾಂಗ್ರೆಸ್ ಕೊರೊನಾ ಹರಡುವಂತೆ ಮಾಡಿತ್ತು. ಇದರಿಂದಾಗಿ ಮಾನ್ಪಡೆ ಸಾವಿಗೆ ಕಾಂಗ್ರೆಸ್ ಮುಖಂಡರೇ ಕಾರಣ ಎಂದು ಆರೋಪಿಸಿದರು.
ಇತ್ತೀಚೆಗೆ ಕೇಂದ್ರ ಸರಕಾರದ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ರೈತ ಚಳವಳಿಯಲ್ಲಿ ಮಾರುತಿ ಮಾನ್ಪಡೆ ಭಾಗವಹಿಸಿದ್ದರು. ಸೋಂಕಿಗೆ ಒಳಗಾಗಿದ್ದ ಅವರನ್ನು ಆಂಧ್ರಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ, ಅಲ್ಲಿ ಅವರು ಸಾವನ್ನಪ್ಪಿದ್ದರು.
Dk Shivakumar and Siddaramaiah are solely accountable for the death of Communist Leader Maruti Manpade alleges Central Minister D. V. Sadananda Gowda.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm