ಬ್ರೇಕಿಂಗ್ ನ್ಯೂಸ್
26-10-20 03:36 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 26: ರೈತ ಹೋರಾಟಗಾರ, ಕಮ್ಯುನಿಸ್ಟ್ ಪಕ್ಷದ ನಾಯಕ ಮಾರುತಿ ಮಾನ್ಪಡೆ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕಾರಣ. ತಮ್ಮ ಸ್ವಾರ್ಥಕ್ಕಾಗಿ ಭೂಸುಧಾರಣೆ ಕಾಯ್ದೆಯನ್ನು ವಿರೋಧಿಸಿ ಬೆಂಗಳೂರಿನಲ್ಲಿ ರೈತರನ್ನು ಸೇರಿಸಿದರು. ರೈತ ಮುಖಂಡ ಮಾರುತಿ ಮಾನ್ಪಡೆ ಮೂಲಕ ಈ ಕೆಲಸವನ್ನು ಮಾಡಿಸಿ, ಅವರಿಗೆ ಕೊರೊನಾ ಸೋಂಕು ತಗಲುವಂತೆ ಮಾಡಿದರು...
ಹೀಗೆಂದು ಗಂಭೀರ ಆರೋಪ ಮಾಡಿದ್ದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ. ಮಾಧ್ಯಮದ ಜೊತೆ ಮಾತನಾಡಿದ ಸಂದರ್ಭದಲ್ಲಿ ಮಾರುತಿ ಮಾನ್ಪಡೆ ವಿಷಯ ಪ್ರಸ್ತಾಪಿಸಿ, ಕೋವಿಡ್ ಸೋಂಕಿಗೆ ಮಾನ್ಪಡೆ ಬಲಿಯಾಗಿರುವುದಕ್ಕೆ ಡಿಕೆಶಿ ಮತ್ತು ಸಿದ್ದರಾಮಯ್ಯರೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



ರೈತ ನಾಯಕ ಮಾರುತಿ ಮಾನ್ಪಡೆ ಹಳ್ಳಿಗಳಿಂದ ರೈತರನ್ನು ಕರೆದುಕೊಂಡು ಬಂದು ಹೋರಾಟದಲ್ಲಿ ಭಾಗಿಯಾದರು. ಹಾಗಾಗಿ ಅವರಿಗೆ ಕೊರೊನಾ ಸೋಂಕು ತಗಲಿತು. ರೈತ ಹೋರಾಟದ ನೆಪದಲ್ಲಿ ಕಾಂಗ್ರೆಸ್ ಕೊರೊನಾ ಹರಡುವಂತೆ ಮಾಡಿತ್ತು. ಇದರಿಂದಾಗಿ ಮಾನ್ಪಡೆ ಸಾವಿಗೆ ಕಾಂಗ್ರೆಸ್ ಮುಖಂಡರೇ ಕಾರಣ ಎಂದು ಆರೋಪಿಸಿದರು.
ಇತ್ತೀಚೆಗೆ ಕೇಂದ್ರ ಸರಕಾರದ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ರೈತ ಚಳವಳಿಯಲ್ಲಿ ಮಾರುತಿ ಮಾನ್ಪಡೆ ಭಾಗವಹಿಸಿದ್ದರು. ಸೋಂಕಿಗೆ ಒಳಗಾಗಿದ್ದ ಅವರನ್ನು ಆಂಧ್ರಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ, ಅಲ್ಲಿ ಅವರು ಸಾವನ್ನಪ್ಪಿದ್ದರು.
Dk Shivakumar and Siddaramaiah are solely accountable for the death of Communist Leader Maruti Manpade alleges Central Minister D. V. Sadananda Gowda.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm