ಬ್ರೇಕಿಂಗ್ ನ್ಯೂಸ್
26-10-20 03:36 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 26: ರೈತ ಹೋರಾಟಗಾರ, ಕಮ್ಯುನಿಸ್ಟ್ ಪಕ್ಷದ ನಾಯಕ ಮಾರುತಿ ಮಾನ್ಪಡೆ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕಾರಣ. ತಮ್ಮ ಸ್ವಾರ್ಥಕ್ಕಾಗಿ ಭೂಸುಧಾರಣೆ ಕಾಯ್ದೆಯನ್ನು ವಿರೋಧಿಸಿ ಬೆಂಗಳೂರಿನಲ್ಲಿ ರೈತರನ್ನು ಸೇರಿಸಿದರು. ರೈತ ಮುಖಂಡ ಮಾರುತಿ ಮಾನ್ಪಡೆ ಮೂಲಕ ಈ ಕೆಲಸವನ್ನು ಮಾಡಿಸಿ, ಅವರಿಗೆ ಕೊರೊನಾ ಸೋಂಕು ತಗಲುವಂತೆ ಮಾಡಿದರು...
ಹೀಗೆಂದು ಗಂಭೀರ ಆರೋಪ ಮಾಡಿದ್ದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ. ಮಾಧ್ಯಮದ ಜೊತೆ ಮಾತನಾಡಿದ ಸಂದರ್ಭದಲ್ಲಿ ಮಾರುತಿ ಮಾನ್ಪಡೆ ವಿಷಯ ಪ್ರಸ್ತಾಪಿಸಿ, ಕೋವಿಡ್ ಸೋಂಕಿಗೆ ಮಾನ್ಪಡೆ ಬಲಿಯಾಗಿರುವುದಕ್ಕೆ ಡಿಕೆಶಿ ಮತ್ತು ಸಿದ್ದರಾಮಯ್ಯರೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತ ನಾಯಕ ಮಾರುತಿ ಮಾನ್ಪಡೆ ಹಳ್ಳಿಗಳಿಂದ ರೈತರನ್ನು ಕರೆದುಕೊಂಡು ಬಂದು ಹೋರಾಟದಲ್ಲಿ ಭಾಗಿಯಾದರು. ಹಾಗಾಗಿ ಅವರಿಗೆ ಕೊರೊನಾ ಸೋಂಕು ತಗಲಿತು. ರೈತ ಹೋರಾಟದ ನೆಪದಲ್ಲಿ ಕಾಂಗ್ರೆಸ್ ಕೊರೊನಾ ಹರಡುವಂತೆ ಮಾಡಿತ್ತು. ಇದರಿಂದಾಗಿ ಮಾನ್ಪಡೆ ಸಾವಿಗೆ ಕಾಂಗ್ರೆಸ್ ಮುಖಂಡರೇ ಕಾರಣ ಎಂದು ಆರೋಪಿಸಿದರು.
ಇತ್ತೀಚೆಗೆ ಕೇಂದ್ರ ಸರಕಾರದ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ರೈತ ಚಳವಳಿಯಲ್ಲಿ ಮಾರುತಿ ಮಾನ್ಪಡೆ ಭಾಗವಹಿಸಿದ್ದರು. ಸೋಂಕಿಗೆ ಒಳಗಾಗಿದ್ದ ಅವರನ್ನು ಆಂಧ್ರಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ, ಅಲ್ಲಿ ಅವರು ಸಾವನ್ನಪ್ಪಿದ್ದರು.
Dk Shivakumar and Siddaramaiah are solely accountable for the death of Communist Leader Maruti Manpade alleges Central Minister D. V. Sadananda Gowda.
23-02-25 06:38 pm
Bangalore Correspondent
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
Bidar accident, Prayagraj, five killed; ಬೀದರ್...
21-02-25 02:00 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
23-02-25 03:20 pm
Mangalore Correspondent
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
Thumbay Group, Fergana College, Uzbekistan: ಉ...
21-02-25 07:54 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm