ಬ್ರೇಕಿಂಗ್ ನ್ಯೂಸ್
18-04-23 10:24 am HK News Desk ಕರ್ನಾಟಕ
ಮೈಸೂರು, ಎ.18: ವಿಧಾನಸಭೆ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಹಾಲಿ ಶಾಸಕ ಎಸ್ಎ ರಾಮದಾಸ್ಗೆ ಟಿಕೆಟ್ ಕೈತಪ್ಪಿದೆ. ಶ್ರೀವತ್ಸಗೆ ಪಕ್ಷ ಟಿಕೆಟ್ ನೀಡಿದೆ.
ಟಿಕೆಟ್ ಕೈ ತಪ್ಪಿರುವುದು ರಾಮದಾಸ್ ಅಸಮಾಧಾನಕ್ಕೆ ಕಾರಣವಾಗಿದ್ದು, 30 ವರ್ಷದಿಂದ ಇದ್ದ ತಾಯಿ ಮನೆಯಿಂದ ಓಡಿಸಿದ್ದಾರೆ. ಈಗ ಆ ಮನೆಯಲ್ಲಿ ಇರಬೇಕಾ ಬೇಡವಾ ಎಂಬ ಬಗ್ಗೆ ಯೋಚಿಸಬೇಕಾಗಿದೆ ಎಂದು ಹೇಳಿದ್ದಾರೆ. ಆ ಮೂಲಕ ಬಿಜೆಪಿಗೆ ಮೈಸೂರಿನಲ್ಲೂ ಬಂಡಾಯದ ಬಿಸಿ ಮುಟ್ಟಿಸುವ ಸುಳಿವು ನೀಡಿದ್ದಾರೆ.
ಟಿಕೆಟ್ ಘೋಷಣೆ ಬಳಿಕ ಕೆಆರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಹಾಗೂ ಸಂಸದ ಪ್ರತಾಪ್ ಸಿಂಹ ರಾಮದಾಸ್ ಅವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ತೆರಳಿದ್ದರು. ಈ ವೇಳೆ ರಾಮದಾಸ್ ತಾವು ಯಾರೊಂದಿಗೂ ಮಾತನಾಡುವುದಿಲ್ಲ ಎಂದು ಹೇಳಿ ಅವರನ್ನು ಹಾಗೇ ಕಳುಹಿಸಿದ್ದಾರೆ.
ಈ ವೇಳೆ ಮಾತನಾಡಿದ ಪ್ರತಾಪ್ ಸಿಂಹ, ನಾವು ರಾಮದಾಸ್ ಅವರ ಆಶೀರ್ವಾದ ಪಡೆಯಲು ಮನೆಗೆ ಬಂದಿದ್ದೆವು. ಟಿಕೆಟ್ ತಪ್ಪಿರುವ ಕಾರಣ ಅವರಿಗೆ ನೋವಾಗಿದೆ. 30 ವರ್ಷಗಳಿಂದ ಇದ್ದ ಅವಕಾಶ ಕೈ ತಪ್ಪಿದ ಕಾರಣ ರಾಮದಾಸ್ ಅವರಿಗೆ ಬೇಸರ ಆಗಿರುವುದು ಸಹಜ. ಪಕ್ಷವನ್ನು ತಾಯಿ ಎಂದು ಭಾವಿಸಿರುವ ಅವರು ತಾಯಿಯನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದರು.
Ramdas denied ticket for Krishnaraja in Mysuru, chased me out of mothers house after 30 years. After a long delay and building suspense over declaring the ticket for Krishnaraja in Mysuru city, the BJP announced its titicket to a new candidate, denying ticket to sitting MLA S.A. Ramdas.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm