ಬ್ರೇಕಿಂಗ್ ನ್ಯೂಸ್
18-04-23 10:24 am HK News Desk ಕರ್ನಾಟಕ
ಮೈಸೂರು, ಎ.18: ವಿಧಾನಸಭೆ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಹಾಲಿ ಶಾಸಕ ಎಸ್ಎ ರಾಮದಾಸ್ಗೆ ಟಿಕೆಟ್ ಕೈತಪ್ಪಿದೆ. ಶ್ರೀವತ್ಸಗೆ ಪಕ್ಷ ಟಿಕೆಟ್ ನೀಡಿದೆ.
ಟಿಕೆಟ್ ಕೈ ತಪ್ಪಿರುವುದು ರಾಮದಾಸ್ ಅಸಮಾಧಾನಕ್ಕೆ ಕಾರಣವಾಗಿದ್ದು, 30 ವರ್ಷದಿಂದ ಇದ್ದ ತಾಯಿ ಮನೆಯಿಂದ ಓಡಿಸಿದ್ದಾರೆ. ಈಗ ಆ ಮನೆಯಲ್ಲಿ ಇರಬೇಕಾ ಬೇಡವಾ ಎಂಬ ಬಗ್ಗೆ ಯೋಚಿಸಬೇಕಾಗಿದೆ ಎಂದು ಹೇಳಿದ್ದಾರೆ. ಆ ಮೂಲಕ ಬಿಜೆಪಿಗೆ ಮೈಸೂರಿನಲ್ಲೂ ಬಂಡಾಯದ ಬಿಸಿ ಮುಟ್ಟಿಸುವ ಸುಳಿವು ನೀಡಿದ್ದಾರೆ.
ಟಿಕೆಟ್ ಘೋಷಣೆ ಬಳಿಕ ಕೆಆರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಹಾಗೂ ಸಂಸದ ಪ್ರತಾಪ್ ಸಿಂಹ ರಾಮದಾಸ್ ಅವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ತೆರಳಿದ್ದರು. ಈ ವೇಳೆ ರಾಮದಾಸ್ ತಾವು ಯಾರೊಂದಿಗೂ ಮಾತನಾಡುವುದಿಲ್ಲ ಎಂದು ಹೇಳಿ ಅವರನ್ನು ಹಾಗೇ ಕಳುಹಿಸಿದ್ದಾರೆ.
ಈ ವೇಳೆ ಮಾತನಾಡಿದ ಪ್ರತಾಪ್ ಸಿಂಹ, ನಾವು ರಾಮದಾಸ್ ಅವರ ಆಶೀರ್ವಾದ ಪಡೆಯಲು ಮನೆಗೆ ಬಂದಿದ್ದೆವು. ಟಿಕೆಟ್ ತಪ್ಪಿರುವ ಕಾರಣ ಅವರಿಗೆ ನೋವಾಗಿದೆ. 30 ವರ್ಷಗಳಿಂದ ಇದ್ದ ಅವಕಾಶ ಕೈ ತಪ್ಪಿದ ಕಾರಣ ರಾಮದಾಸ್ ಅವರಿಗೆ ಬೇಸರ ಆಗಿರುವುದು ಸಹಜ. ಪಕ್ಷವನ್ನು ತಾಯಿ ಎಂದು ಭಾವಿಸಿರುವ ಅವರು ತಾಯಿಯನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದರು.
Ramdas denied ticket for Krishnaraja in Mysuru, chased me out of mothers house after 30 years. After a long delay and building suspense over declaring the ticket for Krishnaraja in Mysuru city, the BJP announced its titicket to a new candidate, denying ticket to sitting MLA S.A. Ramdas.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am