ಬ್ರೇಕಿಂಗ್ ನ್ಯೂಸ್
18-04-23 10:27 pm HK News Desk ಕರ್ನಾಟಕ
ಮೈಸೂರು, ಎ.18 : ಇಟಲಿಯಲ್ಲಿ ಹುಟ್ಟಿದ ಸೋನಿಯಾಗಾಂಧಿ ಬಳ್ಳಾರಿಯಲ್ಲಿ ಚುನಾವಣೆಗೆ ನಿಲ್ಲಬಹುದು, ಅಲಹಾಬಾದ್ನಲ್ಲಿ ಜನಿಸಿದ ಇಂದಿರಾ ಗಾಂಧಿ ಚಿಕ್ಕಮಗಳೂರಿಗೆ ಬರಬಹುದು. ವಿದೇಶಿ ಅಮ್ಮನಿಗೆ ದಿಲ್ಲಿಯಲ್ಲಿ ಹುಟ್ಟಿದ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ಹೋಗಬಹುದು. ವಿ.ಸೋಮಣ್ಣ ವರುಣಾ ಕ್ಷೇತ್ರಕ್ಕೆ ಬರಬಾರದಾ?
ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ಅಲ್ಲದೇ, ನೀವು ಬಾದಾಮಿಯಲ್ಲಿ ಹುಟ್ಟಿ ಗೋಲಿ ಆಡಿದ್ದೀರಲ್ಲಾ ಎಂದು ಟ್ವಿಟರ್ನಲ್ಲಿ ಟಾಂಗ್ ನೀಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ರಾಮನಗರ ಮೂಲದ, ಬೆಂಗಳೂರು ನಗರದಲ್ಲಿ ರಾಜಕೀಯ ಮಾಡಿಕೊಂಡಿದ್ದ ಸೋಮಣ್ಣ ಅವರನ್ನು ಬಿಜೆಪಿ ಒತ್ತಾಯಪೂರ್ವಕವಾಗಿ ವರುಣಾ ಕ್ಷೇತ್ರಕ್ಕೆ ಕರೆತಂದು ಕಣಕ್ಕಿಳಿಸಿದೆ. ಇದು ಬಿಜೆಪಿಯ ಹರಕೆಯ ಕುರಿ ಮತ್ತು ವರುಣಾದ ಮನೆ ಮಗನ ನಡುವಿನ ಚುನಾವಣೆ. ನನ್ನ ಜನ ಹಣಕ್ಕೆ ಮರುಳಾಗಿ ತಮ್ಮವರನ್ನು ಕೈಬಿಡುವವರಲ್ಲ ಎಂದು ಹೇಳಿದ್ದರು.
ಅಲ್ಲದೆ, ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದವ, ಇಲ್ಲಿನ ಮಣ್ಣಿನ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ. ಈ ಹಿಂದೆ ವರುಣಾವನ್ನು ಪ್ರತಿನಿಧಿಸಿದಾಗೆಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ದುಡಿದಿದ್ದೇನೆ. ನನ್ನ ಸಾಧನೆಗಳು ಇಲ್ಲಿನ ಜನರ ಬದುಕಿನಲ್ಲಿದೆ. ನನ್ನ ಗೆಲುವಿಗೆ ಇದಕ್ಕಿಂತ ಹೆಚ್ಚೇನು ಬೇಕು? ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಪ್ರತಾಪಸಿಂಹ ತಿರುಗೇಟು ನೀಡಿದ್ದಾರೆ.
ಸಿದ್ರಾಮಣ್ಣ, ಇಟಲಿಯಲ್ಲಿ ಹುಟ್ಟಿದ ಸೋನಿಯಾಗಾಂಧಿ ಬಳ್ಳಾರಿಯಲ್ಲಿ ಚುನಾವಣೆಗೆ ನಿಲ್ಲಬಹುದು, ಅಲಹಾಬಾದ್ನಲ್ಲಿ ಜನಿಸಿದ ಇಂದಿರಾ ಗಾಂಧಿ ಚಿಕ್ಕಮಗಳೂರಿಗೆ ಬರಬಹುದು, ವಿದೇಶಿ ಅಮ್ಮನಿಗೆ ದಿಲ್ಲಿಯಲ್ಲಿ ಹುಟ್ಟಿದ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ಹೋಗಬಹುದು, ಸೋಮಣ್ಣ ವರುಣಾಕ್ಕೆ ಬರಬಾರದಾ? ಅದಿರಲಿ, ಬದಾಮಿಯಲ್ಲೂ ನೀವು ಹುಟ್ಟಿ ಗೋಲಿ ಆಡಿದ್ದಿರಾ? https://t.co/e7DP2HFTNR
— Pratap Simha (@mepratap) April 18, 2023
Pratap Simha slams siddaramaiah, says if Sonia Gandhi from Italy could contest in Ballari, why cant Somanna from Varuna
31-01-25 10:10 pm
HK News Desk
Sriramulu, BJP, B. Y. Vijayendra: ವಿಜಯೇಂದ್ರ ಸ...
31-01-25 08:03 pm
SC directive for patients, Karnataka Health D...
31-01-25 06:07 pm
Cheque bounce, Snehamahi Krishna: ಮುಡಾ ಹಗರಣ ಹ...
31-01-25 02:02 pm
SR Vishwanath, Sudhakar, Yatnal; ನಿಮ್ಮಂತವರು ಪ...
30-01-25 11:09 pm
31-01-25 09:10 pm
HK News Desk
ಅಮೆರಿಕದಲ್ಲಿ ವಿಮಾನ ದುರಂತ ; ಪ್ರಯಾಣಿಕ ವಿಮಾನಕ್ಕೆ...
31-01-25 12:30 pm
1954ರ ಕುಂಭ ಮೇಳದಲ್ಲಿ ಪ್ರಧಾನಿ ನೆಹರು ಬಂದಿದ್ದಾಗಲೇ...
29-01-25 07:55 pm
Maha Kumbh stampede: ಕುಂಭಮೇಳದಲ್ಲಿ ಕಾಲ್ತುಳಿತ ;...
29-01-25 10:07 am
ಟೊರೇಸ್ ನಕಲಿ ಸ್ಕೀಂ ಹೆಸರಲ್ಲಿ ನೂರಾರು ಕೋಟಿ ವಂಚನೆ...
28-01-25 08:24 pm
31-01-25 11:05 pm
Mangalore Correspondent
Mangalore Prasad attavar, RTI Snehamayi Krish...
31-01-25 10:49 pm
Ullal Panchyath, Mangalore; ಉಳ್ಳಾಲ ನಗರಸಭೆ ಸೀಲ...
31-01-25 09:49 pm
Prasad Attavar, RTI Snehamahi Krishna, Muda c...
31-01-25 03:57 pm
Mangalore Traffic, Thokottu, Kallapu: ತೊಕ್ಕೊಟ...
30-01-25 10:53 pm
31-01-25 10:22 am
HK News Desk
Mangalore court, Rape, Crime: 15 ವರ್ಷದ ಬಾಲಕಿ...
30-01-25 11:37 am
Ankola, Mangalore Car, Cash, Crime: ಅಂಕೋಲಾದಲ್...
29-01-25 04:12 pm
Mangalore News, Crime, Court: 14 ವರ್ಷದ ಬಾಲಕಿಯ...
28-01-25 05:17 pm
Hubballi Murder, Crime: ಹುಬ್ಬಳ್ಳಿಯಲ್ಲಿ ಯುವಕನ...
28-01-25 11:03 am