ಬ್ರೇಕಿಂಗ್ ನ್ಯೂಸ್
19-04-23 08:39 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.19 : ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಕ್ಕಿಲ್ಲವೆಂದು ಘಟಾನುಘಟಿ ನಾಯಕರು ಬಂಡಾಯದ ಬಾವುಟ ಹಾರಿಸುತ್ತಿದ್ದರೆ, ಇಲ್ಲೊಬ್ಬ ಭೂಪ ಬಿಜೆಪಿ ಟಿಕೆಟ್ ನನಗೆ ಕೊಡಲೇ ಬೇಕೆಂದು ಬಿಎಸ್ಎನ್ಎಲ್ ಮೊಬೈಲ್ ಟವರ್ ಏರಿ ಹಠ ಹಿಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.
ಅಜ್ಜಂಪುರ ತಾಲೂಕಿನ ಶಿವನಿ ಆರ್.ಎಸ್ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದ್ದು, ಶಿವನಿ ಆರ್.ಎಸ್. ಗ್ರಾಮದ ಬಿಜೆಪಿ ಕಾರ್ಯಕರ್ತ ರಂಗಪ್ಪ ಈ ರೀತಿ ಟವರ್ ಮೇಲೇರಿ ಕುಳಿತವರು. ಅಜ್ಜಂಪುರ ತರೀಕೆರೆ ವಿಧಾನಸಭೆ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಿದ್ದು, ಬಿಜೆಪಿಯಿಂದ ಈಗಾಗಲೇ ಡಿ.ಎಸ್.ಸುರೇಶ್ ಕಣಕ್ಕಿಳಿದಿದ್ದಾರೆ. ಈ ನಡುವೆ ರಂಗಪ್ಪ, ನನಗೆ ಬಿಜೆಪಿ ಟಿಕೆಟ್ ಬೇಕೇ ಬೇಕು ಅಂತ ಪಟ್ಟು ಹಿಡಿದು ಮೊಬೈಲ್ ಟವರ್ ಏರಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ರಂಗಪ್ಪನನ್ನು ಮನವೊಲಿಸಲು ಹರಸಾಹಸ ಪಟ್ಟಿದ್ದಾರೆ.
ರಂಗಪ್ಪ ಕಳೆದ 15 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿದ್ದು ಟಿಕೆಟ್ ಗಾಗಿ ಹಠ ಹಿಡಿದು ಟವರ್ ಏರಿದ್ದು ಪೊಲೀಸರಿಗೆ ಪೀಕಲಾಟ ಮಾಡುವಂತಾಗಿದೆ.
Man climbs telephone tower demanding ticket to contest from Tarikere.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm