ಬ್ರೇಕಿಂಗ್ ನ್ಯೂಸ್
19-04-23 08:39 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.19 : ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಕ್ಕಿಲ್ಲವೆಂದು ಘಟಾನುಘಟಿ ನಾಯಕರು ಬಂಡಾಯದ ಬಾವುಟ ಹಾರಿಸುತ್ತಿದ್ದರೆ, ಇಲ್ಲೊಬ್ಬ ಭೂಪ ಬಿಜೆಪಿ ಟಿಕೆಟ್ ನನಗೆ ಕೊಡಲೇ ಬೇಕೆಂದು ಬಿಎಸ್ಎನ್ಎಲ್ ಮೊಬೈಲ್ ಟವರ್ ಏರಿ ಹಠ ಹಿಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.
ಅಜ್ಜಂಪುರ ತಾಲೂಕಿನ ಶಿವನಿ ಆರ್.ಎಸ್ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದ್ದು, ಶಿವನಿ ಆರ್.ಎಸ್. ಗ್ರಾಮದ ಬಿಜೆಪಿ ಕಾರ್ಯಕರ್ತ ರಂಗಪ್ಪ ಈ ರೀತಿ ಟವರ್ ಮೇಲೇರಿ ಕುಳಿತವರು. ಅಜ್ಜಂಪುರ ತರೀಕೆರೆ ವಿಧಾನಸಭೆ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಿದ್ದು, ಬಿಜೆಪಿಯಿಂದ ಈಗಾಗಲೇ ಡಿ.ಎಸ್.ಸುರೇಶ್ ಕಣಕ್ಕಿಳಿದಿದ್ದಾರೆ. ಈ ನಡುವೆ ರಂಗಪ್ಪ, ನನಗೆ ಬಿಜೆಪಿ ಟಿಕೆಟ್ ಬೇಕೇ ಬೇಕು ಅಂತ ಪಟ್ಟು ಹಿಡಿದು ಮೊಬೈಲ್ ಟವರ್ ಏರಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ರಂಗಪ್ಪನನ್ನು ಮನವೊಲಿಸಲು ಹರಸಾಹಸ ಪಟ್ಟಿದ್ದಾರೆ.
ರಂಗಪ್ಪ ಕಳೆದ 15 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿದ್ದು ಟಿಕೆಟ್ ಗಾಗಿ ಹಠ ಹಿಡಿದು ಟವರ್ ಏರಿದ್ದು ಪೊಲೀಸರಿಗೆ ಪೀಕಲಾಟ ಮಾಡುವಂತಾಗಿದೆ.
Man climbs telephone tower demanding ticket to contest from Tarikere.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am