ಬ್ರೇಕಿಂಗ್ ನ್ಯೂಸ್
19-04-23 08:39 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.19 : ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಕ್ಕಿಲ್ಲವೆಂದು ಘಟಾನುಘಟಿ ನಾಯಕರು ಬಂಡಾಯದ ಬಾವುಟ ಹಾರಿಸುತ್ತಿದ್ದರೆ, ಇಲ್ಲೊಬ್ಬ ಭೂಪ ಬಿಜೆಪಿ ಟಿಕೆಟ್ ನನಗೆ ಕೊಡಲೇ ಬೇಕೆಂದು ಬಿಎಸ್ಎನ್ಎಲ್ ಮೊಬೈಲ್ ಟವರ್ ಏರಿ ಹಠ ಹಿಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.
ಅಜ್ಜಂಪುರ ತಾಲೂಕಿನ ಶಿವನಿ ಆರ್.ಎಸ್ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದ್ದು, ಶಿವನಿ ಆರ್.ಎಸ್. ಗ್ರಾಮದ ಬಿಜೆಪಿ ಕಾರ್ಯಕರ್ತ ರಂಗಪ್ಪ ಈ ರೀತಿ ಟವರ್ ಮೇಲೇರಿ ಕುಳಿತವರು. ಅಜ್ಜಂಪುರ ತರೀಕೆರೆ ವಿಧಾನಸಭೆ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಿದ್ದು, ಬಿಜೆಪಿಯಿಂದ ಈಗಾಗಲೇ ಡಿ.ಎಸ್.ಸುರೇಶ್ ಕಣಕ್ಕಿಳಿದಿದ್ದಾರೆ. ಈ ನಡುವೆ ರಂಗಪ್ಪ, ನನಗೆ ಬಿಜೆಪಿ ಟಿಕೆಟ್ ಬೇಕೇ ಬೇಕು ಅಂತ ಪಟ್ಟು ಹಿಡಿದು ಮೊಬೈಲ್ ಟವರ್ ಏರಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ರಂಗಪ್ಪನನ್ನು ಮನವೊಲಿಸಲು ಹರಸಾಹಸ ಪಟ್ಟಿದ್ದಾರೆ.
ರಂಗಪ್ಪ ಕಳೆದ 15 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿದ್ದು ಟಿಕೆಟ್ ಗಾಗಿ ಹಠ ಹಿಡಿದು ಟವರ್ ಏರಿದ್ದು ಪೊಲೀಸರಿಗೆ ಪೀಕಲಾಟ ಮಾಡುವಂತಾಗಿದೆ.
Man climbs telephone tower demanding ticket to contest from Tarikere.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm