ಬ್ರೇಕಿಂಗ್ ನ್ಯೂಸ್
20-04-23 01:18 pm Bangaluru Correspondent ಕರ್ನಾಟಕ
ಬೆಂಗಳೂರು, ಎ.20: ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಿನ್ನೆ ರಾತ್ರಿ ಲಿಂಗಾಯತ ನಾಯಕರ ಸಭೆ ನಡೆದಿತ್ತು. ಸಭೆಯಲ್ಲಿ ಲಿಂಗಾಯತ ಮುಖ್ಯಮಂತ್ರಿ ಮಾಡುವ ಬಗ್ಗೆ ಘೋಷಣೆ ಮಾಡಬೇಕೆಂದು ಆಗ್ರಹ ಕೇಳಿಬಂದಿತ್ತು. ಈ ಬಗ್ಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ಆ ಕುರಿತು ಯಾವುದೇ ನಿರ್ಣಯ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಭೆಯಲ್ಲಿ ಸದ್ಯದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಮತ್ತು ಕಾಂಗ್ರೆಸ್ನವರ ಅಪಪ್ರಚಾರಕ್ಕೆ ಹೇಗೆ ಪ್ರತ್ತುತ್ತರ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ. ಲಿಂಗಾಯತ ಮುಖ್ಯಮಂತ್ರಿ ಬಗ್ಗೆಯೂ ಕೆಲವರು ಸಲಹೆ ಕೊಟ್ಟಿದ್ದಾರೆ. ಸಭೆಯಲ್ಲಿ ಧರ್ಮೇಂದ್ರ ಪ್ರಧಾನ್ ಕೂಡ ಇದ್ದರು. ಸಭೆಯಲ್ಲಿ ವ್ಯಕ್ತವಾಗಿರುವ ಭಾವನೆಗಳನ್ನು ಪ್ರಧಾನ್ ವರಿಷ್ಠರಿಗೆ ತಿಳಿಸುವುದಾಗಿ ಹೇಳಿದ್ದಾರೆ ಎಂದರು.


1967ರಿಂದ ಈವರೆಗೆ 50 ವರ್ಷದಲ್ಲಿ ಒಬ್ಬ ಲಿಂಗಾಯತರನ್ನು ಕಾಂಗ್ರೆಸ್ ಮುಖ್ಯಮಂತ್ರಿ ಮಾಡಿಲ್ಲ. ಈ ಮಧ್ಯೆ, ವಿರೇಂದ್ರ ಪಾಟೀಲರು ಒಂಬತ್ತು ತಿಂಗಳು ಮುಖ್ಯಮಂತ್ರಿಗಳಾಗಿದ್ದರೂ ಅವರನ್ನು ಕಾಂಗ್ರೆಸ್ ಸರಿಯಾಗಿ ನಡೆಸಿಕೊಳ್ಳಲಿಲ್ಲ. ವಿಮಾನ ನಿಲ್ದಾಣದಲ್ಲಿಯೇ ಅವರನ್ನು ತೆಗೆದು ಹಾಕಲಾಗಿದೆ ಎಂದರು.
ರಾಜಶೇಖರ ಮೂರ್ತಿ ಅವರನ್ನು ನಡೆಸಿಕೊಂಡ ರೀತಿಯೂ ಸರಿಯಲ್ಲ. ಲಿಂಗಾಯತ ಧರ್ಮವನ್ನು ಒಡೆಯಲು ಕಾಂಗ್ರೆಸ್ ಪ್ರಯತ್ನಿಸಿತ್ತು. ಮತ ಬ್ಯಾಂಕ್ಗಾಗಿ ಧರ್ಮ ಒಡೆಯಲು ಹೋಗಿದ್ದನ್ನು ಜನ ಮರೆಯುವುದಿಲ್ಲ. ಕಾಂಗ್ರೆಸ್ನವರು ದಲಿತರು, ಹಿಂದುಳಿದವರು, ಲಿಂಗಾಯತರಿಗೆ ಮೋಸ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.
Next CM of Karnataka from Lingayat community yet to be decided says Bommai in Bangalore. The prominent BJP MLAs, along with members of parliament and former MPs, met with chief minister Baswaraj Bommai and leader BS Yediyurappa. Lingayat party members were very furious with the BJP and tried to salvage the action.#lingayat #bsyediyurappa #bjp #congress #karnatakaelection
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm