ಬ್ರೇಕಿಂಗ್ ನ್ಯೂಸ್
21-04-23 03:07 pm HK News Desk ಕರ್ನಾಟಕ
ದೊಡ್ಡಬಳ್ಳಾಪುರ, ಎ.21 : ಮನೆಯಲ್ಲಿ ಮಲಗಿದ್ದ ವೇಳೆ ನಾಗರಹಾವು ಕಚ್ಚಿದ ಪರಿಣಾಮ, 7 ವರ್ಷದ ಬಾಲಕ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಬೈರಾಪುರ ತಾಂಡದಲ್ಲಿ ಸಂಭವಿಸಿದೆ.
ಬೈರಾಪುರ ತಾಂಡದ ಮಂಜುನಾಥ್ ನಾಯಕ್, ಸುಮಿತ್ರಾ ದಂಪತಿಯ ಎರಡನೇ ಪುತ್ರ ಮೌನಿಕ್ ಎಂ.ನಾಯಕ್ ಮೃತ ಬಾಲಕ.
ಮನೆಯ ಸಮೀಪ ಅವರದ್ದೇ ಹೊಸ ಮನೆಯಲ್ಲಿ ಬಾಲಕ ತಾಯಿ ಹಾಗೂ ಕುಟುಂಬದವರೊಡನೆ ಮೌನಿಕ್ ಮಲಗಿದ್ದಾಗ ಹಾವು ಕಚ್ಚಿದೆ. ಆದರೆ ಹಾವು ಕಚ್ಚಿರುವುದು ತಕ್ಷಣಕ್ಕೆ ಅರಿವಿಗೆ ಬರಲಿಲ್ಲ. ಕಚ್ಚಿದ್ದ ಹಾವು ಮನೆಯಲ್ಲಿಯೇ ಇದ್ದು, ಇತರರಿಗೆ ಹಾನಿಯಾಗುವುದು ತಪ್ಪಿದೆ. ಆ ನಂತರ ರಾತ್ರಿ 2 ಗಂಟೆ ಸುಮಾರಿಗೆ ಬಾಲಕನ ನರಳಾಟ ನೋಡಿದ ಕುಟುಂಬದವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾನೆ.
ಮೌನಿಕ್ ನಗರದ ಗುರುಕುಲ ಶಾಲೆಯಲ್ಲಿ 1ನೇ ತರಗತಿ ಉತ್ತೀರ್ಣನಾಗಿ 2ನೇ ತರಗತಿಗೆ ದಾಖಲಾಗಿದ್ದನು.
Chikkaballapur Seven year old dies after Snake bite.
03-04-26 07:35 am
HK News Staffer
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm