ಬ್ರೇಕಿಂಗ್ ನ್ಯೂಸ್
21-04-23 03:07 pm HK News Desk ಕರ್ನಾಟಕ
ದೊಡ್ಡಬಳ್ಳಾಪುರ, ಎ.21 : ಮನೆಯಲ್ಲಿ ಮಲಗಿದ್ದ ವೇಳೆ ನಾಗರಹಾವು ಕಚ್ಚಿದ ಪರಿಣಾಮ, 7 ವರ್ಷದ ಬಾಲಕ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಬೈರಾಪುರ ತಾಂಡದಲ್ಲಿ ಸಂಭವಿಸಿದೆ.
ಬೈರಾಪುರ ತಾಂಡದ ಮಂಜುನಾಥ್ ನಾಯಕ್, ಸುಮಿತ್ರಾ ದಂಪತಿಯ ಎರಡನೇ ಪುತ್ರ ಮೌನಿಕ್ ಎಂ.ನಾಯಕ್ ಮೃತ ಬಾಲಕ.
ಮನೆಯ ಸಮೀಪ ಅವರದ್ದೇ ಹೊಸ ಮನೆಯಲ್ಲಿ ಬಾಲಕ ತಾಯಿ ಹಾಗೂ ಕುಟುಂಬದವರೊಡನೆ ಮೌನಿಕ್ ಮಲಗಿದ್ದಾಗ ಹಾವು ಕಚ್ಚಿದೆ. ಆದರೆ ಹಾವು ಕಚ್ಚಿರುವುದು ತಕ್ಷಣಕ್ಕೆ ಅರಿವಿಗೆ ಬರಲಿಲ್ಲ. ಕಚ್ಚಿದ್ದ ಹಾವು ಮನೆಯಲ್ಲಿಯೇ ಇದ್ದು, ಇತರರಿಗೆ ಹಾನಿಯಾಗುವುದು ತಪ್ಪಿದೆ. ಆ ನಂತರ ರಾತ್ರಿ 2 ಗಂಟೆ ಸುಮಾರಿಗೆ ಬಾಲಕನ ನರಳಾಟ ನೋಡಿದ ಕುಟುಂಬದವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾನೆ.
ಮೌನಿಕ್ ನಗರದ ಗುರುಕುಲ ಶಾಲೆಯಲ್ಲಿ 1ನೇ ತರಗತಿ ಉತ್ತೀರ್ಣನಾಗಿ 2ನೇ ತರಗತಿಗೆ ದಾಖಲಾಗಿದ್ದನು.
Chikkaballapur Seven year old dies after Snake bite.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm