ಬ್ರೇಕಿಂಗ್ ನ್ಯೂಸ್
21-04-23 03:07 pm HK News Desk ಕರ್ನಾಟಕ
ದೊಡ್ಡಬಳ್ಳಾಪುರ, ಎ.21 : ಮನೆಯಲ್ಲಿ ಮಲಗಿದ್ದ ವೇಳೆ ನಾಗರಹಾವು ಕಚ್ಚಿದ ಪರಿಣಾಮ, 7 ವರ್ಷದ ಬಾಲಕ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಬೈರಾಪುರ ತಾಂಡದಲ್ಲಿ ಸಂಭವಿಸಿದೆ.
ಬೈರಾಪುರ ತಾಂಡದ ಮಂಜುನಾಥ್ ನಾಯಕ್, ಸುಮಿತ್ರಾ ದಂಪತಿಯ ಎರಡನೇ ಪುತ್ರ ಮೌನಿಕ್ ಎಂ.ನಾಯಕ್ ಮೃತ ಬಾಲಕ.
ಮನೆಯ ಸಮೀಪ ಅವರದ್ದೇ ಹೊಸ ಮನೆಯಲ್ಲಿ ಬಾಲಕ ತಾಯಿ ಹಾಗೂ ಕುಟುಂಬದವರೊಡನೆ ಮೌನಿಕ್ ಮಲಗಿದ್ದಾಗ ಹಾವು ಕಚ್ಚಿದೆ. ಆದರೆ ಹಾವು ಕಚ್ಚಿರುವುದು ತಕ್ಷಣಕ್ಕೆ ಅರಿವಿಗೆ ಬರಲಿಲ್ಲ. ಕಚ್ಚಿದ್ದ ಹಾವು ಮನೆಯಲ್ಲಿಯೇ ಇದ್ದು, ಇತರರಿಗೆ ಹಾನಿಯಾಗುವುದು ತಪ್ಪಿದೆ. ಆ ನಂತರ ರಾತ್ರಿ 2 ಗಂಟೆ ಸುಮಾರಿಗೆ ಬಾಲಕನ ನರಳಾಟ ನೋಡಿದ ಕುಟುಂಬದವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾನೆ.
ಮೌನಿಕ್ ನಗರದ ಗುರುಕುಲ ಶಾಲೆಯಲ್ಲಿ 1ನೇ ತರಗತಿ ಉತ್ತೀರ್ಣನಾಗಿ 2ನೇ ತರಗತಿಗೆ ದಾಖಲಾಗಿದ್ದನು.
Chikkaballapur Seven year old dies after Snake bite.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
21-05-26 01:34 pm
HK News Staffer
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm