ಬ್ರೇಕಿಂಗ್ ನ್ಯೂಸ್
21-04-23 03:07 pm HK News Desk ಕರ್ನಾಟಕ
ದೊಡ್ಡಬಳ್ಳಾಪುರ, ಎ.21 : ಮನೆಯಲ್ಲಿ ಮಲಗಿದ್ದ ವೇಳೆ ನಾಗರಹಾವು ಕಚ್ಚಿದ ಪರಿಣಾಮ, 7 ವರ್ಷದ ಬಾಲಕ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಬೈರಾಪುರ ತಾಂಡದಲ್ಲಿ ಸಂಭವಿಸಿದೆ.
ಬೈರಾಪುರ ತಾಂಡದ ಮಂಜುನಾಥ್ ನಾಯಕ್, ಸುಮಿತ್ರಾ ದಂಪತಿಯ ಎರಡನೇ ಪುತ್ರ ಮೌನಿಕ್ ಎಂ.ನಾಯಕ್ ಮೃತ ಬಾಲಕ.
ಮನೆಯ ಸಮೀಪ ಅವರದ್ದೇ ಹೊಸ ಮನೆಯಲ್ಲಿ ಬಾಲಕ ತಾಯಿ ಹಾಗೂ ಕುಟುಂಬದವರೊಡನೆ ಮೌನಿಕ್ ಮಲಗಿದ್ದಾಗ ಹಾವು ಕಚ್ಚಿದೆ. ಆದರೆ ಹಾವು ಕಚ್ಚಿರುವುದು ತಕ್ಷಣಕ್ಕೆ ಅರಿವಿಗೆ ಬರಲಿಲ್ಲ. ಕಚ್ಚಿದ್ದ ಹಾವು ಮನೆಯಲ್ಲಿಯೇ ಇದ್ದು, ಇತರರಿಗೆ ಹಾನಿಯಾಗುವುದು ತಪ್ಪಿದೆ. ಆ ನಂತರ ರಾತ್ರಿ 2 ಗಂಟೆ ಸುಮಾರಿಗೆ ಬಾಲಕನ ನರಳಾಟ ನೋಡಿದ ಕುಟುಂಬದವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾನೆ.
ಮೌನಿಕ್ ನಗರದ ಗುರುಕುಲ ಶಾಲೆಯಲ್ಲಿ 1ನೇ ತರಗತಿ ಉತ್ತೀರ್ಣನಾಗಿ 2ನೇ ತರಗತಿಗೆ ದಾಖಲಾಗಿದ್ದನು.
Chikkaballapur Seven year old dies after Snake bite.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 11:47 am
Mangalore Correspondent
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm