ಬ್ರೇಕಿಂಗ್ ನ್ಯೂಸ್
21-04-23 03:07 pm HK News Desk ಕರ್ನಾಟಕ
ದೊಡ್ಡಬಳ್ಳಾಪುರ, ಎ.21 : ಮನೆಯಲ್ಲಿ ಮಲಗಿದ್ದ ವೇಳೆ ನಾಗರಹಾವು ಕಚ್ಚಿದ ಪರಿಣಾಮ, 7 ವರ್ಷದ ಬಾಲಕ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಬೈರಾಪುರ ತಾಂಡದಲ್ಲಿ ಸಂಭವಿಸಿದೆ.
ಬೈರಾಪುರ ತಾಂಡದ ಮಂಜುನಾಥ್ ನಾಯಕ್, ಸುಮಿತ್ರಾ ದಂಪತಿಯ ಎರಡನೇ ಪುತ್ರ ಮೌನಿಕ್ ಎಂ.ನಾಯಕ್ ಮೃತ ಬಾಲಕ.
ಮನೆಯ ಸಮೀಪ ಅವರದ್ದೇ ಹೊಸ ಮನೆಯಲ್ಲಿ ಬಾಲಕ ತಾಯಿ ಹಾಗೂ ಕುಟುಂಬದವರೊಡನೆ ಮೌನಿಕ್ ಮಲಗಿದ್ದಾಗ ಹಾವು ಕಚ್ಚಿದೆ. ಆದರೆ ಹಾವು ಕಚ್ಚಿರುವುದು ತಕ್ಷಣಕ್ಕೆ ಅರಿವಿಗೆ ಬರಲಿಲ್ಲ. ಕಚ್ಚಿದ್ದ ಹಾವು ಮನೆಯಲ್ಲಿಯೇ ಇದ್ದು, ಇತರರಿಗೆ ಹಾನಿಯಾಗುವುದು ತಪ್ಪಿದೆ. ಆ ನಂತರ ರಾತ್ರಿ 2 ಗಂಟೆ ಸುಮಾರಿಗೆ ಬಾಲಕನ ನರಳಾಟ ನೋಡಿದ ಕುಟುಂಬದವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾನೆ.
ಮೌನಿಕ್ ನಗರದ ಗುರುಕುಲ ಶಾಲೆಯಲ್ಲಿ 1ನೇ ತರಗತಿ ಉತ್ತೀರ್ಣನಾಗಿ 2ನೇ ತರಗತಿಗೆ ದಾಖಲಾಗಿದ್ದನು.
Chikkaballapur Seven year old dies after Snake bite.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm