ಬ್ರೇಕಿಂಗ್ ನ್ಯೂಸ್
21-04-23 03:07 pm HK News Desk ಕರ್ನಾಟಕ
ದೊಡ್ಡಬಳ್ಳಾಪುರ, ಎ.21 : ಮನೆಯಲ್ಲಿ ಮಲಗಿದ್ದ ವೇಳೆ ನಾಗರಹಾವು ಕಚ್ಚಿದ ಪರಿಣಾಮ, 7 ವರ್ಷದ ಬಾಲಕ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಬೈರಾಪುರ ತಾಂಡದಲ್ಲಿ ಸಂಭವಿಸಿದೆ.
ಬೈರಾಪುರ ತಾಂಡದ ಮಂಜುನಾಥ್ ನಾಯಕ್, ಸುಮಿತ್ರಾ ದಂಪತಿಯ ಎರಡನೇ ಪುತ್ರ ಮೌನಿಕ್ ಎಂ.ನಾಯಕ್ ಮೃತ ಬಾಲಕ.
ಮನೆಯ ಸಮೀಪ ಅವರದ್ದೇ ಹೊಸ ಮನೆಯಲ್ಲಿ ಬಾಲಕ ತಾಯಿ ಹಾಗೂ ಕುಟುಂಬದವರೊಡನೆ ಮೌನಿಕ್ ಮಲಗಿದ್ದಾಗ ಹಾವು ಕಚ್ಚಿದೆ. ಆದರೆ ಹಾವು ಕಚ್ಚಿರುವುದು ತಕ್ಷಣಕ್ಕೆ ಅರಿವಿಗೆ ಬರಲಿಲ್ಲ. ಕಚ್ಚಿದ್ದ ಹಾವು ಮನೆಯಲ್ಲಿಯೇ ಇದ್ದು, ಇತರರಿಗೆ ಹಾನಿಯಾಗುವುದು ತಪ್ಪಿದೆ. ಆ ನಂತರ ರಾತ್ರಿ 2 ಗಂಟೆ ಸುಮಾರಿಗೆ ಬಾಲಕನ ನರಳಾಟ ನೋಡಿದ ಕುಟುಂಬದವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾನೆ.
ಮೌನಿಕ್ ನಗರದ ಗುರುಕುಲ ಶಾಲೆಯಲ್ಲಿ 1ನೇ ತರಗತಿ ಉತ್ತೀರ್ಣನಾಗಿ 2ನೇ ತರಗತಿಗೆ ದಾಖಲಾಗಿದ್ದನು.
Chikkaballapur Seven year old dies after Snake bite.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm