ಬ್ರೇಕಿಂಗ್ ನ್ಯೂಸ್
21-04-23 07:00 pm Bangalore Correspondent ಕರ್ನಾಟಕ
ಬೆಂಗಳೂರು, ಎ.21: ಮುಂದಿನ ಐದು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲಿನ ಬೇಗೆಯಲ್ಲಿ ಬೆಂದಿರುವ ಜನತೆ ಮಳೆಗಾಗಿ ಕಾದು ಕೂತಿದ್ದಾರೆ, ಈ ನಡುವೆಯೇ ಹವಾಮಾನ ಇಲಾಖೆ ಒಳ್ಳೆಯ ಸುದ್ದಿ ನೀಡಿದೆ.
ಏಪ್ರಿಲ್ 21 ರಿಂದ ಏಪ್ರಿಲ್ 25 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರ್ನಾಟಕ ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಏಪ್ರಿಲ್ 21, 22 ಮತ್ತು ಏಪ್ರಿಲ್ 25 ರಂದು ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಉತ್ತರ ಒಳನಾಡಿನ 11 ಜಿಲ್ಲೆಗಳಲ್ಲಿ ಕೂಡ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಏಪ್ರಿಲ್ 23ರಂದು ಮಳೆಯಾಗುವ ಸಾಧ್ಯತೆ ಕಡಿಮೆ ಇದ್ದು, ಉಳಿದ ನಾಲ್ಕು ದಿನಗಳು ಮಳೆಯಾಗಬಹುದು ಎಂದು ಹೇಳಿದೆ. ಗುಡುಗು ಮಿಂಚಿನ ಬಗ್ಗೆ ಎಚ್ಚರದಿಂದ ಇರುವಂತೆ ಜನರಿಗೆ ಮನವಿ ಮಾಡಿದೆ.
ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನಗಳ ಕಾಲ ನಿರಂತರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಬೆಂಗಳೂರಿನಲ್ಲಿ ಕೂಡ ಮಳೆಯ ಮುನ್ಸೂಚನೆ ನೀಡಿದ್ದು, ಮೋಡ ಕವಿದ ವಾತಾವರಣ ಇರಲಿದ್ದು, ಶುಕ್ರವಾರ ರಾತ್ರಿ ನಗರದ ಗಲವು ಭಾಗಗಳಲ್ಲಿ ಮಳೆಯಾಗಬಹುದು ಎಂದು ತಿಳಿಸಿದೆ. ಅದರಲ್ಲೂ ಹಳೇ ಮೈಸೂರು ಭಾಗ ಮತ್ತು ಬೆಂಗಳೂರಿನ ಹೊರ ವಲಯಗಳಲ್ಲೆ ಹೆಚ್ಚಿನ ಮಳೆಯನ್ನು ನಿರೀಕ್ಷೆ ಮಾಡಲಾಗಿದೆ.
Due to the formation of a trough in Tamil Nadu, the Meteorological Department has predicted that heavy rain is likely to occur in many parts of the state including Bengaluru for 5 days. There is a possibility of rain in Bangalore city for 3 days, it will rain in the south and north hinterland and coast. There is a possibility of rain in the southern hinterland for five days from today, rain alert has been announced for 15 districts including Kodagu, Chamarajanagar, Mysore, Ramanagara, Mandya Vijayanagar, Shimoga, Hassan Tumkur, Chikkamagaluru, Davangere, Bangalore Rural, Bangalore City, Kolar, Chikkaballapu.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm