ಬ್ರೇಕಿಂಗ್ ನ್ಯೂಸ್
22-04-23 09:23 pm Bangalore Correspondent ಕರ್ನಾಟಕ
ಬೆಂಗಳೂರು, ಎ.22: ಆಲ್ಫಾಬೆಟ್ ಇಂಕ್ ಸಿಇಒ ಸುಂದರ್ ಪಿಚೈ ಅವರು 2022ರಲ್ಲಿ ಒಟ್ಟು ₹1,854 ಕೋಟಿ ವೇತನ ಪಡೆದಿದ್ದಾರೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ. ಕಂಪನಿಯಲ್ಲಿನ ಮಧ್ಯಮ ದರ್ಜೆಯ ಉದ್ಯೋಗಿಯೊಬ್ಬರು ಪಡೆಯುವ ವೇತನಕ್ಕಿಂತ 800 ಪಟ್ಟು ಹೆಚ್ಚಿನ ಮೊತ್ತ ಇದಾಗಿದೆ.
ಒಟ್ಟು ಮೊತ್ತದಲ್ಲಿ ಷೇರು ರೂಪದಲ್ಲಿ ದೊರೆತಿರುವ ಮೊತ್ತವೇ ₹1,788 ಕೋಟಿಯಷ್ಟು ಇದೆ. ಕಂಪನಿಯು ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತ ಮಾಡುತ್ತಿರುವ ಸಂದರ್ಭದಲ್ಲಿಯೇ ಪಿಚೈ ಮತ್ತು ಇತರ ಉದ್ಯೋಗಿಗಳಿಗೆ ನೀಡಲಾಗಿರುವ ವೇತನದಲ್ಲಿ ಭಾರಿ ವ್ಯತ್ಯಾಸ ಕಂಡುಬಂದಿದೆ. ಜಾಗತಿಕ ಮಟ್ಟದಲ್ಲಿ 12 ಸಾವಿರ ಉದ್ಯೋಗ ಕಡಿತ ಮಾಡುವುದಾಗಿ ಕಂಪನಿಯು ಜನವರಿಯಲ್ಲಿ ಘೋಷಿಸಿದೆ.
ಸಂಸ್ಥೆಯ ಯೋಜನೆಗಳು, ರಹಸ್ಯಗಳು, ದೀರ್ಘಾವಧಿಯ ಪ್ರಾಜೆಕ್ಟ್ ಎಲ್ಲವೂ ಸಿಇಒ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅವರನ್ನು ಸಂಸ್ಥೆಯಲ್ಲಿ ಉಳಿಸಿಕೊಳ್ಳಲು ಹೆಚ್ಚಿನ ಸಂಭಾವನೆ ಹಾಗೂ ಪರಿಹಾರ ನೀಡುವುದು ಸಹಜ.
Alphabet inc Chief Executive Sundar Pichai received total compensation of about $226 million in 2022, more than 800 times the median employee's pay, the company said in a securities filing on Friday. Pichai's compensation included stock awards of about $218 million, the filing showed.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm