ಬ್ರೇಕಿಂಗ್ ನ್ಯೂಸ್
22-04-23 09:23 pm Bangalore Correspondent ಕರ್ನಾಟಕ
ಬೆಂಗಳೂರು, ಎ.22: ಆಲ್ಫಾಬೆಟ್ ಇಂಕ್ ಸಿಇಒ ಸುಂದರ್ ಪಿಚೈ ಅವರು 2022ರಲ್ಲಿ ಒಟ್ಟು ₹1,854 ಕೋಟಿ ವೇತನ ಪಡೆದಿದ್ದಾರೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ. ಕಂಪನಿಯಲ್ಲಿನ ಮಧ್ಯಮ ದರ್ಜೆಯ ಉದ್ಯೋಗಿಯೊಬ್ಬರು ಪಡೆಯುವ ವೇತನಕ್ಕಿಂತ 800 ಪಟ್ಟು ಹೆಚ್ಚಿನ ಮೊತ್ತ ಇದಾಗಿದೆ.
ಒಟ್ಟು ಮೊತ್ತದಲ್ಲಿ ಷೇರು ರೂಪದಲ್ಲಿ ದೊರೆತಿರುವ ಮೊತ್ತವೇ ₹1,788 ಕೋಟಿಯಷ್ಟು ಇದೆ. ಕಂಪನಿಯು ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತ ಮಾಡುತ್ತಿರುವ ಸಂದರ್ಭದಲ್ಲಿಯೇ ಪಿಚೈ ಮತ್ತು ಇತರ ಉದ್ಯೋಗಿಗಳಿಗೆ ನೀಡಲಾಗಿರುವ ವೇತನದಲ್ಲಿ ಭಾರಿ ವ್ಯತ್ಯಾಸ ಕಂಡುಬಂದಿದೆ. ಜಾಗತಿಕ ಮಟ್ಟದಲ್ಲಿ 12 ಸಾವಿರ ಉದ್ಯೋಗ ಕಡಿತ ಮಾಡುವುದಾಗಿ ಕಂಪನಿಯು ಜನವರಿಯಲ್ಲಿ ಘೋಷಿಸಿದೆ.
ಸಂಸ್ಥೆಯ ಯೋಜನೆಗಳು, ರಹಸ್ಯಗಳು, ದೀರ್ಘಾವಧಿಯ ಪ್ರಾಜೆಕ್ಟ್ ಎಲ್ಲವೂ ಸಿಇಒ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅವರನ್ನು ಸಂಸ್ಥೆಯಲ್ಲಿ ಉಳಿಸಿಕೊಳ್ಳಲು ಹೆಚ್ಚಿನ ಸಂಭಾವನೆ ಹಾಗೂ ಪರಿಹಾರ ನೀಡುವುದು ಸಹಜ.
Alphabet inc Chief Executive Sundar Pichai received total compensation of about $226 million in 2022, more than 800 times the median employee's pay, the company said in a securities filing on Friday. Pichai's compensation included stock awards of about $218 million, the filing showed.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm