ಬ್ರೇಕಿಂಗ್ ನ್ಯೂಸ್
25-04-23 05:08 pm HK News Desk ಕರ್ನಾಟಕ
ಮಂಡ್ಯ, ಎ.25: ತಾಲೂಕಿನಲ್ಲಿ ಮಂಗಳವಾರ ನಡೆದ ದಾರುಣ ಘಟನೆಯೊಂದರಲ್ಲಿ, ಐವರು ಮಕ್ಕಳು ನಾಲೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮಂಡ್ಯದ ಬಸರಾಳು ಹೋಬಳಿಯ ದೊಡ್ಡಕೊತ್ತಗೆರೆಯ ಗ್ರಾಮದ ವಿಶ್ವೇಶ್ವರಯ್ಯ ನಾಲೆಯಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮೃತರನ್ನು ಹನ್ಸಿಯಾ ಬೇಗಂ, ಮಹತಾಬ್, ತಸ್ಮಿಯಾ, ಅಶ್ರಫ್ ಮತ್ತು ಅತೀಕ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನ ನೀಲಸಂದ್ರದ ನಿವಾಸಿಗಳಾದ ಮಕ್ಕಳು, ರಂಜಾನ್ ಹಬ್ಬ ಆಚರಿಸಲು ಮಂಡ್ಯದ ಹಳ್ಳಗೆರೆ ಗ್ರಾಮದ ಅಜ್ಜಿ ಮನೆಗೆ ಬಂದಿದ್ದರು. ನಾಲೆಗೆ ಆಟವಾಡಲೆಂದು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮಕ್ಕಳಿಗೆ ಶಾಲೆಗೆ ರಜೆಯಿದ್ದ ಕಾರಣ ಕುಟುಂಬ ಸಮೇತ ನೆಂಟರ ಮನೆಗೆ ಬಂದಿದ್ದರು. ಈ ವೇಳೆ, ಮನೆಗೆ ಬಂದಿದ್ದ ಎಲ್ಲರೂ ಎರಡು ಕಾರಿನಲ್ಲಿ ಬಸರಾಳು ಬಳಿ ಇರುವ ಕಾವೇರಿ ನಾಲೆಗೆ ಈಜಲು ಹೋಗಿದ್ದಾರೆ. ಈಜಲೆಂದು ನೀರಿಗೆ ಧುಮುಕಿದಾಗ ಅವಘಡ ಸಂಭವಿಸಿದೆ. ಈ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಮೂರು ಶವಗಳನ್ನು ನಾಲೆಯಿಂದ ಹೊರಕ್ಕೆ ತೆಗೆದಿದ್ದು, ಉಳಿದ ಇಬ್ಬರು ಮಕ್ಕಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಈ ನಡುವೆ ಬಸರಾಳು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Five persons from Bengaluru, including two children, are believed to have drowned in VC canal at Doddakottagere village near Basaralu in Mandya taluk of Karnataka on April 25.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
21-05-26 01:34 pm
HK News Staffer
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm