ಬ್ರೇಕಿಂಗ್ ನ್ಯೂಸ್
25-04-23 05:08 pm HK News Desk ಕರ್ನಾಟಕ
ಮಂಡ್ಯ, ಎ.25: ತಾಲೂಕಿನಲ್ಲಿ ಮಂಗಳವಾರ ನಡೆದ ದಾರುಣ ಘಟನೆಯೊಂದರಲ್ಲಿ, ಐವರು ಮಕ್ಕಳು ನಾಲೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮಂಡ್ಯದ ಬಸರಾಳು ಹೋಬಳಿಯ ದೊಡ್ಡಕೊತ್ತಗೆರೆಯ ಗ್ರಾಮದ ವಿಶ್ವೇಶ್ವರಯ್ಯ ನಾಲೆಯಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮೃತರನ್ನು ಹನ್ಸಿಯಾ ಬೇಗಂ, ಮಹತಾಬ್, ತಸ್ಮಿಯಾ, ಅಶ್ರಫ್ ಮತ್ತು ಅತೀಕ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನ ನೀಲಸಂದ್ರದ ನಿವಾಸಿಗಳಾದ ಮಕ್ಕಳು, ರಂಜಾನ್ ಹಬ್ಬ ಆಚರಿಸಲು ಮಂಡ್ಯದ ಹಳ್ಳಗೆರೆ ಗ್ರಾಮದ ಅಜ್ಜಿ ಮನೆಗೆ ಬಂದಿದ್ದರು. ನಾಲೆಗೆ ಆಟವಾಡಲೆಂದು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮಕ್ಕಳಿಗೆ ಶಾಲೆಗೆ ರಜೆಯಿದ್ದ ಕಾರಣ ಕುಟುಂಬ ಸಮೇತ ನೆಂಟರ ಮನೆಗೆ ಬಂದಿದ್ದರು. ಈ ವೇಳೆ, ಮನೆಗೆ ಬಂದಿದ್ದ ಎಲ್ಲರೂ ಎರಡು ಕಾರಿನಲ್ಲಿ ಬಸರಾಳು ಬಳಿ ಇರುವ ಕಾವೇರಿ ನಾಲೆಗೆ ಈಜಲು ಹೋಗಿದ್ದಾರೆ. ಈಜಲೆಂದು ನೀರಿಗೆ ಧುಮುಕಿದಾಗ ಅವಘಡ ಸಂಭವಿಸಿದೆ. ಈ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಮೂರು ಶವಗಳನ್ನು ನಾಲೆಯಿಂದ ಹೊರಕ್ಕೆ ತೆಗೆದಿದ್ದು, ಉಳಿದ ಇಬ್ಬರು ಮಕ್ಕಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಈ ನಡುವೆ ಬಸರಾಳು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Five persons from Bengaluru, including two children, are believed to have drowned in VC canal at Doddakottagere village near Basaralu in Mandya taluk of Karnataka on April 25.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 09:51 pm
Mangalore Correspondent
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
VK Furniture & Electronics Launches 4th Annua...
04-08-25 04:48 pm
Dharmasthala Skeleton Mystery: ಧರ್ಮಸ್ಥಳ ಅಸ್ತಿ...
04-08-25 01:58 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm