ಬ್ರೇಕಿಂಗ್ ನ್ಯೂಸ್
25-04-23 10:20 pm HK News Desk ಕರ್ನಾಟಕ
ಶಿವಮೊಗ್ಗ, ಎ.25: ನೀವೇನಾದರೂ ಮತದಾನಕ್ಕೆ ಚಕ್ಕರ್ ಹಾಕಿ ಪ್ರವಾಸಕ್ಕೆ ಹೊರಟರೆ ನಿರಾಸೆ ಆಗುವುದು ಖಂಡಿತ.
ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ದಿನದಂದು ಅಂದರೆ ಮೇ 10ರಂದು ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ. ಆದರೆ, ಈ ರಜೆಯನ್ನು ದುರುಪಯೋಗ ಪಡಿಸಿಕೊಂಡು ಮತದಾನದ ಮಾಡದೆ ಪ್ರವಾಸಕ್ಕೆ ಹೊರಡುವವರಿಗೆ ಟಕ್ಕರ್ ಕೊಡಲು ಅಧಿಕಾರಿಗಳು ಮುಂದಾಗಿದ್ದಾರೆ.
ಮೇ 10 ರಂದು ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಸಾಗರ ತಾಲೂಕಿನಲ್ಲಿರುವ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಮತದಾನದ ದಿನದಂದು ಸರ್ಕಾರಿ ರಜೆ ಇದ್ದು, ಈ ಹಿನ್ನೆಲೆಯಲ್ಲಿ ಮತದಾನ ಮಾಡದೆ ಪ್ರವಾಸಕ್ಕೆ ಹೊರಡುತ್ತಾರೆ ಎಂಬ ಕಾರಣದಿಂದ ನಿರ್ಬಂಧ ಹೇರಲಾಗಿದೆ.
ಜೋಗ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು 15 ದಿನಕ್ಕೂ ಮುಂಚಿತವಾಗಿಯೇ ಜಲಪಾತ ಪ್ರವೇಶಕ್ಕೆ ನಿರ್ಬಂಧ ಇರುವುದಾಗಿ ಫ್ಲೆಕ್ಸ್ ಹಾಕಿದ್ದಾರೆ. ಆ ಮೂಲಕ ಮತದಾನದ ಕುರಿತು ಜಾಗೃತಿಯನ್ನು ಮೂಡಿಸಲಾಗುತ್ತಿದೆ.
Shivamogga Entry to Jog Falls on May 10th election day restricted by officals. Those plannig trip will have no chance to enter the falls.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm