ಬ್ರೇಕಿಂಗ್ ನ್ಯೂಸ್
26-04-23 01:50 pm HK News Desk ಕರ್ನಾಟಕ
ಬೆಳಗಾವಿ, ಎ.26: ರಾಜಕೀಯದಲ್ಲಿ ಶಾಶ್ವತ ಮಿತ್ರರು ಇರುವುದಿಲ್ಲ, ಶತ್ರುಗಳೂ ಇರುವುದಿಲ್ಲ ಎಂಬ ಮಾತಿದೆ, ಬಹಿರಂಗವಾಗಿ ಕಿತ್ತಾಡಿಕೊಂಡವರು, ಟೀಕೆ, ಆರೋಪಗಳನ್ನು ಪುಂಖಾನುಪುಂಖವಾಗಿ ಮಾಡಿದವರು ಮರುದಿನ ಕೈ ಕೈ ಹಿಡಿದುಕೊಂಡು, ಹೆಗಲ ಮೇಲೆ ಕೈ ಹಾಕಿಕೊಂಡು ಓಡಾಡಿದ್ದನ್ನು ನೋಡಿರುತ್ತೇವೆ.
ಈಗ ಕರ್ನಾಟಕ ವಿಧಾನಸಭೆ ಚುನಾವಣೆಯ ಸಮಯ.ಲಿಂಗಾಯತ ಸಮುದಾಯದ ಮುಖ್ಯಮಂತ್ರಿಗಳು ಭ್ರಷ್ಟರು ಎಂದು ಸಿದ್ದರಾಮಯ್ಯ ಹೇಳಿ ಇಡೀ ಲಿಂಗಾಯತ ಸಮುದಾಯಕ್ಕೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ಬಿಂಬಿಸಿತ್ತು. ಇನ್ನು ನಿನ್ನೆಯಷ್ಟೇ ಬೆಳಗಾವಿಯ ಕಾಗವಾಡದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ ಬಸವರಾಜ ಬೊಮ್ಮಾಯಿ ಅವರಂತಹ ಭ್ರಷ್ಟ ಮುಖ್ಯಮಂತ್ರಿಯನ್ನು ನಾನು ನೋಡಿಲ್ಲ ಎಂದು ಆರೋಪಿಸಿದ್ದರು.

ಆದರೆ ಇಂದು ಹಾಲಿ ಮತ್ತು ಮಾಜಿ ಸಿಎಂಗಳು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿ ಒಬ್ಬರಿಗೊಬ್ಬರು ಖುಷಿಯಿಂದ ನಗುತ್ತಾ ಕೈ ಕೈ ಕುಲುಕಿಕೊಂಡಿದ್ದಾರೆ. ಅಷ್ಟೇ ಅಲ್ಲ ಸಿದ್ದರಾಮಯ್ಯನವರು ಪ್ರೀತಿಯಿಂದ ಬಸವರಾಜ ಬೊಮ್ಮಾಯಿಯವರ ಹೆಗಲು ತಟ್ಟಿದ್ದಾರೆ. ಇದು ನೋಡುಗರಿಕೆ ಒಂದು ಕ್ಷಣ ಅಚ್ಚರಿ ಮತ್ತು ಮುಖದಲ್ಲಿ ನಗು ತರಿಸಿದ್ದಂತೂ ಸುಳ್ಳಲ್ಲ.
Some friendly banter amid unapologetic political slugfest. Elections bring with them so many hues. @siddaramaiah & @BSBommai at Belagavi airport on Wednesday. pic.twitter.com/GZtIju09xO
— Anusha Ravi Sood (@anusharavi10) April 26, 2023
Amid a highly-charged atmosphere in Karnataka ahead of the Assembly elections, Chief Minister Basavaraj Bommai and Opposition leader Siddaramaiah came face-to-face on Wednesday at Sambra Airport in Belagavi where the duo was seen exchanging pleasantries.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm